26.3 C
ಪುತ್ತೂರು, ಬೆಳ್ತಂಗಡಿ
June 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಾಳಿ ಮಳೆ: ಕುತ್ಲೂರು ಅರಸ್ ಕಟ್ಟೆಯಲ್ಲಿ ಮರ, ವಿದ್ಯುತ್ ಕಂಬ ಬಿದ್ದು ಹಾನಿ

ನಾರಾವಿ: ಕುತ್ಲೂರು ಗ್ರಾಮದ ಅರಸ್ ಕಟ್ಟೆ ಪ್ರದೇಶದಲ್ಲಿ ಮೇ.14 ಸುರಿದ ಭಾರಿ ಮಳೆಗೆ ಬೃಹತ್ ಮರ ಹಾಗೂ ವಿದ್ಯುತ್ ಕಂಬ ನೆಲಕ್ಕೂರುಳಿದ್ದು ವಾಹನಗಳು ಜಖಂಗೊಂಡಿವೆ.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಿರುಗಾಳಿಯಿಂದಾಗಿ ಮರ ಮತ್ತು ಕಂಬ ರಸ್ತೆಯ ಮಧ್ಯೆ ಬಿದ್ದಿದ್ದರಿಂದ ಸಂಚಾರ ಸಂಪೂರ್ಣ ಸ್ಥಗಿತಗೊಂಡು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸ್ಥಳೀಯರು ಕಾರ್ಯಾಚರಣೆ ನಡೆಸಿ ಸಂಚಾರವನ್ನು ಸುಗಮಗೊಳಿಸಿದರು.

Related posts

ಸ್ವ-ಉದ್ಯೋಗ ಅಥವಾ ಉದ್ಯೋಗ ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನ

Suddi Udaya

ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

Suddi Udaya

ಲಾಯಿಲ: ಶಿವಪ್ಪ ಬೆರ್ಕೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಕಳಿಯ ಗ್ರಾಮ ಪಂಚಾಯತ್ ಅರಿವು ಕೇಂದ್ರದ ಸಭೆ

Suddi Udaya

ಮೇಲಂತಬೆಟ್ಟು: ಅಕ್ರಮ ಕೋಳಿ ಅಂಕದ ಅಡ್ಡಕ್ಕೆ ಪೊಲೀಸರ ದಾಳಿ

Suddi Udaya
error: Content is protected !!