August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲಾ ಕಾರಾಗೃಹದಲ್ಲಿ ಯೋಗ ಬೋಧನೆ

ಬೆಳ್ತಂಗಡಿ: ಯೋಗ ಗುರು ಕುಶಾಲಪ್ಪ ಗೌಡ ಆವಿಷ್ಕಾರ ಯೋಗ ಹಾಗೂ ಶ್ರೀಮತಿ ಕಸ್ತೂರಿ ಇವರ ಉಪಸ್ಥಿತಿಯಲ್ಲಿ ಜಿಲ್ಲಾ ಕಾರಾಗೃಹ ಮಂಗಳೂರು ಇಲ್ಲಿನ ಕೈದಿಗಳಿಗೆ ಯೋಗಾ ತರಬೇತಿ ಹಾಗೂ ಬೋಧನೆಯನ್ನು ನೀಡಲಾಯಿತು.

ತರಬೇತಿಯ ಸಂದರ್ಭದಲ್ಲಿ ನಿತ್ಯ ಜೀವನಕ್ಕೆ ಪೂರಕವಾದ ಯೋಗ ಕ್ರಿಯೆ, ಆಸನ, ಸೂರ್ಯ ನಮಸ್ಕಾರ, ಪ್ರಾಣಾಯಾಮ ಹಾಗೂ ಧ್ಯಾನದ ತರಬೇತಿ ಒದಗಿಸಲಾಯಿತು.
ತರಬೇತಿ ಶಿಬಿರವನ್ನು ಏನೇಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯದ, ಎನೆಪೋಯ ಫಾರ್ಮಸಿ ಕಾಲೇಜು ಮತ್ತು ಸಂಶೋಧನೆ ಕೇಂದ್ರ, ಲಿಂಗ ಸಂವೇದನಾ ಕೋಶವಿಭಾಗದಿಂದ ಆಯೋಜಿಸಲಾಯಿತು. ಶಿಬಿರಕ್ಕೆ ಜೈಲಿನ ಅಧಿಕಾರಿಗಳು ಸಹಕರಿಸಿದರು.

Related posts

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಸರಕಾರಕ್ಕೆ ಮನವಿ

Suddi Udaya

ಕರಾಯ – ಇಳಂತಿಲ ರಸ್ತೆಯಲ್ಲಿ ಅಲ್ಲಿ ಅಲ್ಲಿ ಬರೆ ಕುಸಿತ

Suddi Udaya

ಪ್ರಧಾನಮಂತ್ರಿ ಬಗ್ಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ ಪ್ರತಿಭಟನೆ

Suddi Udaya

ಗೋಪಾಲಕೃಷ್ಣ ದೇವಸ್ಥಾನ ಬೆಂದ್ರಾಳ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಆಟೋಟ ಸ್ಪರ್ಧೆ

Suddi Udaya

ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಹಿಳಾ ಮತ್ತು ಜೂನಿಯರ್ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya
error: Content is protected !!