August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ: ಪೊಲೀಸ್ ಸಿಬ್ಬಂದಿ ಮನೆಯಲ್ಲಿ ಕಳ್ಳತನ: ಚಿನ್ನಾಭರಣ ಹಾಗೂ ನಗದು ಕಳವು

ಪದ್ಮುಂಜ: ಇಲ್ಲಿಯ ಗಾಡಕೋಡಿ ಎಂಬಲ್ಲಿಯ ಬೆಳ್ತಂಗಡಿ ಪೊಲೀಸ್ ಸಿಬ್ಬಂದಿ ಕರುಣಾಕರ ಗೌಡ ಎಂಬವರ ಮನೆಯಲ್ಲಿ ಮೇ 14 ರಂದು ರಾತ್ರಿ ಕಳವಾಗಿದ್ದು ಸುಮಾರು 13 ಲಕ್ಷ ರೂ. ವೆಚ್ಚದ ಚಿನ್ನಾಭರಣ ಒಂದು ಲಕ್ಷ ರೂಪಾಯಿ ನಗದು ಕಳುವಾಗಿದೆ ಎಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. .

ಮನೆಯಲ್ಲಿ ಕರುಣಾಕರ ಒಬ್ಬರೇ ಇದ್ದು ಪತ್ನಿ ಮಕ್ಕಳು ಬೆಂಗಳೂರಿನಲ್ಲಿ ವಾಸಿಸುತ್ತಿರುವುದೆಂದು ತಿಳಿದುಬಂದಿದೆ.

ಕರುಣಾಕರ ರಾತ್ರಿ ಒಂದು ಗಂಟೆಯವರೆಗೂ ಎಚ್ಚರಿಕೆಯಲ್ಲಿದ್ದು ಬೆಳಿಗ್ಗೆ 7.30 ರ ಸಮಯ ನೋಡುವಾಗ ಬಾಗಿಲಿನ ಚಿಲಕ ತೆರೆದಿರುವುನ್ನು ನೋಡಿ ಸಂಶಯಗೊಂಡ ಕರುಣಾಕರ ಗೌಡರು ಪರಿಶೀಲಿಸಿದಾಗ ಮನೆಯೊಳಗೆ ಕಳವಾಗಿರುವುದು ತಿಳಿದುಬಂದಿದೆ. ಬೆಳ್ತಂಗಡಿ ಉಪ ವಿಭಾಗಾಧಿಕಾರಿ ರೋಹಿಣಿ ಠಾಣಾಧಿಕಾರಿ ಕೌಶಿಕ್ ಬಿ ಸಿ. ಬೆಳ್ತಂಗಡಿ ವತ್ತ ನಿರೀಕ್ಷಕರು ರವಿ ಬಿ ಎಸ್ ರವರು ಸ್ಥಳಕ್ಕೆ ಭೇಟಿ ತನಿಖೆ ನಡೆಸುತ್ತಿದ್ದಾರೆ.

Related posts

ಸುಲ್ಕೇರಿ: ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya

ಬೆಳ್ತಂಗಡಿ ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ 2025-27ನೇ ಸಾಲಿನ ಪದಪ್ರದಾನ ಸಮಾರಂಭ

Suddi Udaya

ವೇಣೂರು ಯುವವಾಹಿನಿ ಘಟಕದಿಂದ ಗುರುನಾರಾಯಣ ಜಯಂತಿಯ ಪ್ರಯುಕ್ತ ಗುರುನಮನ

Suddi Udaya

ಎ.28-ಮೇ 3: ಮೊಗ್ರು ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ವತಿಯಿಂದ ಬೇಸಿಗೆ ಶಿಬಿರ ಹಾಗೂ ಯೋಗ ಶಿಬಿರ

Suddi Udaya

ಶ್ರೀಕರ ಭಟ್ ಮತ್ತು ಡಾ. ಪಾದೆಕಲ್ಲು ವಿಷ್ಣು ಭಟ್ ರವರಿಗೆ  ಉಡುಪಿಯ ಯಕ್ಷಗಾನ ಕಲಾರಂಗ ಪ್ರಶಸ್ತಿ

Suddi Udaya

ಮುಂಬಯಿ ಅಜೆಕಾರು ಕಲಾಭಿಮಾನಿಗಳ ಬಳಗದಿಂದ ಯಕ್ಷಗಾನ ಪ್ರದರ್ಶನ: ಉಜಿರೆ ಮಾ| ಆದಿತ್ಯ ಹೊಳ್ಳ ರಿಗೆ ಸನ್ಮಾನ

Suddi Udaya
error: Content is protected !!