August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ: ಪೊಲೀಸ್ ಸಿಬ್ಬಂದಿ ಮನೆಯಲ್ಲಿ ಕಳ್ಳತನ: ಚಿನ್ನಾಭರಣ ಹಾಗೂ ನಗದು ಕಳವು

ಪದ್ಮುಂಜ: ಇಲ್ಲಿಯ ಗಾಡಕೋಡಿ ಎಂಬಲ್ಲಿಯ ಬೆಳ್ತಂಗಡಿ ಪೊಲೀಸ್ ಸಿಬ್ಬಂದಿ ಕರುಣಾಕರ ಗೌಡ ಎಂಬವರ ಮನೆಯಲ್ಲಿ ಮೇ 14 ರಂದು ರಾತ್ರಿ ಕಳವಾಗಿದ್ದು ಸುಮಾರು 13 ಲಕ್ಷ ರೂ. ವೆಚ್ಚದ ಚಿನ್ನಾಭರಣ ಒಂದು ಲಕ್ಷ ರೂಪಾಯಿ ನಗದು ಕಳುವಾಗಿದೆ ಎಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. .

ಮನೆಯಲ್ಲಿ ಕರುಣಾಕರ ಒಬ್ಬರೇ ಇದ್ದು ಪತ್ನಿ ಮಕ್ಕಳು ಬೆಂಗಳೂರಿನಲ್ಲಿ ವಾಸಿಸುತ್ತಿರುವುದೆಂದು ತಿಳಿದುಬಂದಿದೆ.

ಕರುಣಾಕರ ರಾತ್ರಿ ಒಂದು ಗಂಟೆಯವರೆಗೂ ಎಚ್ಚರಿಕೆಯಲ್ಲಿದ್ದು ಬೆಳಿಗ್ಗೆ 7.30 ರ ಸಮಯ ನೋಡುವಾಗ ಬಾಗಿಲಿನ ಚಿಲಕ ತೆರೆದಿರುವುನ್ನು ನೋಡಿ ಸಂಶಯಗೊಂಡ ಕರುಣಾಕರ ಗೌಡರು ಪರಿಶೀಲಿಸಿದಾಗ ಮನೆಯೊಳಗೆ ಕಳವಾಗಿರುವುದು ತಿಳಿದುಬಂದಿದೆ. ಬೆಳ್ತಂಗಡಿ ಉಪ ವಿಭಾಗಾಧಿಕಾರಿ ರೋಹಿಣಿ ಠಾಣಾಧಿಕಾರಿ ಕೌಶಿಕ್ ಬಿ ಸಿ. ಬೆಳ್ತಂಗಡಿ ವತ್ತ ನಿರೀಕ್ಷಕರು ರವಿ ಬಿ ಎಸ್ ರವರು ಸ್ಥಳಕ್ಕೆ ಭೇಟಿ ತನಿಖೆ ನಡೆಸುತ್ತಿದ್ದಾರೆ.

Related posts

ಜ.10: ಜನಸ್ಪಂದನ ಸಭೆಯ ಫಲಶ್ರುತಿ:ತಾಲೂಕು ಆಡಳಿತ ಸೌಧದಲ್ಲಿ ಅರ್ಹ ಫಲಾನುಭವಿಗಳಿಗೆ 94ಸಿ, 94ಸಿಸಿ ಹಕ್ಕುಪತ್ರಗಳನ್ನು ವಿತರಣೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಬಳಂಜ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಬ್ರಹ್ಮಶ್ರೀ ಮಂಡಳಿಯಿಂದ ಪೆನ್ನು ವಿತರಣೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆಂದು ಹೇಳಿರುವ ಸಾಕ್ಷಿ ದೂರು ದಾರ: ಇಂದು ಮಂಗಳೂರಿನಲ್ಲಿ ಡಿಐಜಿ ಅನುಚೇತ್ ಮುಂದೆ ಹೇಳಿಕೆ ನೀಡಲು ಹಾಜರು

Suddi Udaya

ಕಡಿರುದ್ಯಾವರ ದ. ಕ. ಜಿ. ಪಂ ಹಿ. ಪ್ರಾ ಶಾಲೆಯಲ್ಲಿ ಎಸ್.ಡಿ.ಎಮ್.ಸಿ, ಪೋಷಕರ ಸಭೆ ಹಾಗೂ ಶಾಲಾ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya

ಉಪ್ಪಿನಂಗಡಿ ಸ.ಪ.ಪೂ. ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿ ಸಂಘದ ರಚನಾ ಸಭೆ

Suddi Udaya
error: Content is protected !!