23.6 C
ಪುತ್ತೂರು, ಬೆಳ್ತಂಗಡಿ
June 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ

ಬೆಳ್ತಂಗಡಿ: ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದ್ದು, ಲೀಟರ್ ಗೆ ತಲಾ ಮೂರು ರೂಪಾಯಿಯಷ್ಟು ಬೆಲೆ ಏರಿಕೆ ಆಗಿದೆ.

ಇಂದು ಬೆಳಗ್ಗೆಯಿಂದಲೇ ದರ ಏರಿಕೆ ಅನ್ವಯವಾಗಲಿದ್ದು, ಸಿಎನ್ ಜಿ ದರ ಕೂಡಾ ಕೆಜಿಗೆ ಎರಡು ರೂಪಾಯಿ ಹೆಚ್ಚಳವಾಗಿದೆ. ಆಯಾ ರಾಜ್ಯಗಳಲ್ಲಿನ ಸ್ಥಳೀಯ ತೆರಿಗೆಗಳನ್ನು ಆಧರಿಸಿ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ವ್ಯತ್ಯಾಸ ಇರಲಿದೆ.

ಕೆಲವು ದಿನಗಳ ಹಿಂದಷ್ಟೇ ಮಿತವ್ಯಯದ ಕರೆಯ ಮೂಲಕ ಪ್ರಧಾನಿ ನರೇಂದ್ರ ಮೋದಿ ದರ ಏರಿಕೆಯ ಪರೋಕ್ಷ ಸುಳಿವು ನೀಡಿದ್ದರು. ಮಧ್ಯ ಪ್ರಾಚ್ಯದಲ್ಲಿನ ಯುದ್ಧದ ಪರಿಣಾಮವಾಗಿ ಇಂಧನ ದರ ಏರಿಕೆಯಾಗಿದ್ದು, ಇಂದಿನಿಂದಲೇ ಬೆಲೆ ಹೆಚ್ಚಳ ಜಾರಿಗೆ ಬರಲಿದೆ.

Related posts

ಧಮ೯ಸ್ಥಳ ಮಹಾದ್ವಾರದ ಬಳಿ ಪಾದಯಾತ್ರಿಗಳಿಗೆ ಸ್ವಾಗತ

Suddi Udaya

ನಿವೃತ್ತ ಉಪತಹಶೀಲ್ದಾರ್, ಪ್ರಗತಿಪರ ಕೃಷಿಕ, ನಾಳ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಗುಂಡೂರಾವ್ ವಿಧಿವಶ

Suddi Udaya

ಮಂಗಳೂರು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಗುರುವಾಯನಕೆರೆಯಲ್ಲಿ ನೂತನ ಶಾಖೆ ಉದ್ಘಾಟನೆ

Suddi Udaya

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ: ಮುಂಡೂರು ಶಾಲೆಯ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ. ಆಯ್ಕೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಕಾಂಬೋಡಿಯ ತಂಡದಿಂದ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ

Suddi Udaya

ಆ. 31: ತಾಲೂಕು ಜೈನ ಸಮಾಜದವರಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ವಾಹನ ಜಾಥಾ

Suddi Udaya
error: Content is protected !!