August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಅಳದಂಗಡಿಯಲ್ಲಿ ಸಿವಿಲ್ ನ್ಯಾಯಾಧೀಶರಾದ ಮಂಜುನಾಥ ಶಿವಲಿಂಗಪ್ಪ ಜಿ.ರವರಿಗೆ ಸನ್ಮಾನ

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಪ್ರತೀ ವರ್ಷ ನೀಡುವ ಪುಸ್ತಕ ವಿತರಣ ಸಮಾರಂಭದ ಪೂರ್ವಭಾವಿಯಾಗಿ ವಿದ್ಯಾರ್ಥಿಗಳಿಗೆ ಅರ್ಜಿ ಫಾರಂ ಮೇ.15 ರಂದು ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಸಿವಿಲ್ ನ್ಯಾಯಾದೀಶರಾದ ಮಂಜುನಾಥ ಶಿವಲಿಂಗಪ್ಪ ಇವರಿಗೆ ಸನ್ಮಾನ ಸಮಾರಂಭ ನಡೆಯಿತು.

ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ಅಳದಂಗಡಿ ಅರಮನೆ ಸನ್ಮಾನಿತರಿಗೆ ಹರಸಿದರು.
ಸಮಾರಂಭದ ವೇದಿಕೆಯಲ್ಲಿ ಉದ್ಯಮಿ ಸುರೇಶ್ ಪೂಜಾರಿ ಮುಂಬಯಿ, ಎಂ.ಗಂಗಾಧರ ಮಿತ್ತಮಾರು, ಅಮಣಿ ಮಂಜುದೇವಾಡಿಗ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ರಾಜಶೇಖರ ಶೆಟ್ಟಿ, ವಿಜಯ ಕುಮಾರ್ ಆಮಂತ್ರಣ , ಮೋಹನ್ ಎ.ದಾಸ್, ಶ್ರೀ.ಕ್ಷೇ.ಧ.ಗ್ರಾ ಯೋಜನಾಧಿಕಾರಿ, ಮೆಲ್ವೀಚಾರಕರು , ಧರ್ಣಪ್ಪ ಪೂಜಾರಿ ದೋರಿಂಜೆ, ಪ್ರಭಾಕರ ಕೊಡಂಗೆ ಭಾಗವಹಿಸಿದ್ದರು.

ಶ್ರೇಯಾ ಪ್ರಾರ್ಥಿಸಿದರು. ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರು ಸ್ವಾಗತಿಸಿದರು. ದೇವದಾಸ್ ಆಲಡ್ಕ ಸನ್ಮಾನ ಪತ್ರ ವಾಚಿಸಿದರು. ಪಿ.ಹೆಚ್.ನಿತ್ಯಾನಂದ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸುಭಾಶ್ಚಂದ್ರ ರೈ ಪಡ್ಯೋಡಿಗುತ್ತು ಧನ್ಯವಾದ ಸಲ್ಲಿಸಿದರು.

Related posts

ನರಸಿಂಹಗಡದಲ್ಲಿ ಶ್ರೀ ಲಕ್ಷೀ ನರಸಿಂಹ ಉತ್ಸವ-ಧರ್ಮ ದೈವಗಳ ಪರ್ವಸೇವೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ ಹಾಗೂ ಸಂಗೀತ ದಿನಾಚರಣೆ

Suddi Udaya

ಬೆಳ್ತಂಗಡಿ : ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

Suddi Udaya

ಉಜಿರೆ: ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಕಲ್ಮಂಜ: ಮಾಣಿಂಜೆ ಅಣೆಕಟ್ಟುವಿನಲ್ಲಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿಗಳು : ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಬೆಳ್ತಂಗಡಿ ತಾಲೂಕು ಕಬ್ಬಡಿ ಅಸೋಸಿಯೇಷನ್ ತೀರ್ಪುಗಾರರ ಮಂಡಳಿಯ ಪದಾಧಿಕಾರಿಯ ಆಯ್ಕೆ: ಅಧ್ಯಕ್ಷರಾಗಿ ಪ್ರಭಾಕರ್ ನಾರಾವಿ

Suddi Udaya
error: Content is protected !!