May 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲಾ ಕಾರಾಗೃಹದಲ್ಲಿ ಯೋಗ ಬೋಧನೆ

ಬೆಳ್ತಂಗಡಿ: ಯೋಗ ಗುರು ಕುಶಾಲಪ್ಪ ಗೌಡ ಆವಿಷ್ಕಾರ ಯೋಗ ಹಾಗೂ ಶ್ರೀಮತಿ ಕಸ್ತೂರಿ ಇವರ ಉಪಸ್ಥಿತಿಯಲ್ಲಿ ಜಿಲ್ಲಾ ಕಾರಾಗೃಹ ಮಂಗಳೂರು ಇಲ್ಲಿನ ಕೈದಿಗಳಿಗೆ ಯೋಗಾ ತರಬೇತಿ ಹಾಗೂ ಬೋಧನೆಯನ್ನು ನೀಡಲಾಯಿತು.

ತರಬೇತಿಯ ಸಂದರ್ಭದಲ್ಲಿ ನಿತ್ಯ ಜೀವನಕ್ಕೆ ಪೂರಕವಾದ ಯೋಗ ಕ್ರಿಯೆ, ಆಸನ, ಸೂರ್ಯ ನಮಸ್ಕಾರ, ಪ್ರಾಣಾಯಾಮ ಹಾಗೂ ಧ್ಯಾನದ ತರಬೇತಿ ಒದಗಿಸಲಾಯಿತು.
ತರಬೇತಿ ಶಿಬಿರವನ್ನು ಏನೇಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯದ, ಎನೆಪೋಯ ಫಾರ್ಮಸಿ ಕಾಲೇಜು ಮತ್ತು ಸಂಶೋಧನೆ ಕೇಂದ್ರ, ಲಿಂಗ ಸಂವೇದನಾ ಕೋಶವಿಭಾಗದಿಂದ ಆಯೋಜಿಸಲಾಯಿತು. ಶಿಬಿರಕ್ಕೆ ಜೈಲಿನ ಅಧಿಕಾರಿಗಳು ಸಹಕರಿಸಿದರು.

Related posts

ಕೊಕ್ಕಡ: 9/11 ಆದೇಶ ವಿರೋಧಿಸಿ ಪಂಚಾಯತ್ ಮಟ್ಟದಲ್ಲಿ ಅಥವಾ ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ಅನುಮೋದನೆ ನೀಡುವಂತೆ ನಿರ್ಣಯ

Suddi Udaya

ಬೆಳ್ತಂಗಡಿ: 51ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ ಉದ್ಘಾಟನೆ

Suddi Udaya

ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥ ಸ್ವಾಮಿ ದರ್ಶನ ಪಡೆದ ಎಮ್.ಎಲ್.ಸಿ ಸೂರಜ್ ರೇವಣ್ಣ

Suddi Udaya

ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಶ್ರೀ ಬಾಹುಬಲಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ: 130 ಕೋಟಿ ವ್ಯವಹಾರ- ರೂ.17.92 ಲಕ್ಷ ಲಾಭ -ಶೇ 14 ಡಿವಿಡೆಂಟ್

Suddi Udaya
error: Content is protected !!