May 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆನಕ ಹೆಲ್ತ್ ಸೆಂಟರ್ ಗೆ IUI  & IVF  ( ಬಂಜೆತನ ನಿವಾರಣೆ ) ವಿಭಾಗಕ್ಕೆ ಕರ್ನಾಟಕ ಸರಕಾರದ ಮಾನ್ಯತೆ

ಉಜಿರೆ: ಇತ್ತೀಚಿಗೆ ಉಜಿರೆಯ NABH  ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ಗೆ ಕರ್ನಾಟಕ ಸರಕಾರದ ಆರೋಗ್ಯ ಇಲಾಖೆಯಲ್ಲಿART and  SURROGACY & PCPNDT ( ಕೃತಕ ಸಂತಾನೋತ್ಪತಿ ತಂತ್ರಜ್ಞಾನ ಮತ್ತು ಬಾಡಿಗೆ ತಾಯ್ತನ ) ವಿಭಾಗದ ಉಪ ನಿರ್ದೇಶಕರಾದ ಡಾ.ವಿವೇಕ್ ದೊರೈ ಅವರು ಭೇಟಿ ನೀಡಿ ಬೆನಕ ಆಸ್ಪತ್ರೆಯಲ್ಲಿ ನೂತನವಾಗಿ ಪ್ರಾರಂಭಗೊAಡ IUI clinic  (Level – I  ART  Clinic  )    Intrauterine Insemination ವಿಭಾಗವನ್ನು ಪರಿಶೀಲಿಸಿ ವಿಭಾಗದ ವೈದ್ಯರಾದ ಡಾ.ನವ್ಯ ಭಟ್ ಅವರಿಂದ ಕ್ಲಿನಿಕ್ ಕುರಿತು ಚರ್ಚಿಸಿದರು ಮತ್ತು ಸದರಿ ಕ್ಲಿನಿಕ್ ನ್ನು ತೆರೆಯಲು ಕರ್ನಾಟಕ ಸರ್ಕಾರದ ಪರವಾಗಿ ಅನುಮತಿ ನೀಡಿದರು.

ಡಾ.ವಿವೇಕ್ ದೊರೈರವರನ್ನು ಡಾ.ಗೋಪಾಲಕೃಷ್ಣ ಮತ್ತು ಡಾ.ಭಾರತಿ ದಂಪತಿಗಳು ಬರಮಾಡಿಕೊಂಡು ಆಸ್ಪತ್ರೆಯ ಎಲ್ಲ ವಿಭಾಗಳನ್ನು ಪರಿಚಯಿಸಿದರು. ಡಾ.ವಿವೇಕ್ ದೊರೈರವರು ಉಜಿರೆಯಂಥ ಗ್ರಾಮೀಣ ಪ್ರದೇಶದಲ್ಲಿ ಇಷ್ಟೊಂದು ಸೌಲಭ್ಯ ನೀಡುತ್ತಿರುವ ಬೆನಕ ಆಸ್ಪತ್ರೆಯ ಕಾರ್ಯವೈಖರಿಗೆ ಮೆಚ್ಚುಗೆ ಸೂಚಿಸಿ IUI ಸೆಂಟರ್ / level – 2 ಕ್ಲಿನಿಕ್ ಆದಷ್ಟು ಬೇಗ ಬರಲಿ ಮತ್ತು ಪರಿಸರದ ಸಾರ್ವಜನಿಕರಿಗೆ ಪ್ರಯೋಜನವಾಗಲಿ ಎಂದು ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಆಸ್ಪತ್ರೆಯ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞೆ ಹಾಗೂ ಪೆಲ್ವಿಕ್ ಸರ್ಜನ್ ಡಾ.ಅಂಕಿತಾ ಜಿ ಭಟ್ ಉಪಸ್ಥಿತರಿದ್ದರು .

Related posts

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ಮುಳಿಯ ಜುವೆಲ್ಲರ್ಸ್ ವತಿಯಿಂದ ವನಮಹೋತ್ಸವ

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ವತಿಯಿಂದ ಸ್ವಸಹಾಯ ಸಂಘದ ಸದಸ್ಯರಿಗೆ ಫಿನೈಲ್ ಹಾಗೂ ಸೋಪ್ ಆಯಿಲ್ ತರಬೇತಿ

Suddi Udaya

ವೇಣೂರು ತಾಲೂಕು ಕೇಂದ್ರದಿಂದ ವಿವಿಧ ಉಪವಸತಿಗಳಿಗೆ ರಾಮಮಂತ್ರಾಕ್ಷತೆಯ ಕಲಶಗಳ ಹಸ್ತಾಂತರ

Suddi Udaya

ಅಂತರ್ ಪಾಲಿಟೆಕ್ನಿಕ್ ತಾಂತ್ರಿಕ ಪ್ರದರ್ಶನ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಮುಂಡಾಜೆ: ಪೌಷ್ಟಿಕ ಆಹಾರ ಸಿರಿಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya

ವೇಣೂರು ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ವೇಣೂರು ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

Suddi Udaya
error: Content is protected !!