August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆನಕ ಹೆಲ್ತ್ ಸೆಂಟರ್ ಗೆ IUI  & IVF  ( ಬಂಜೆತನ ನಿವಾರಣೆ ) ವಿಭಾಗಕ್ಕೆ ಕರ್ನಾಟಕ ಸರಕಾರದ ಮಾನ್ಯತೆ

ಉಜಿರೆ: ಇತ್ತೀಚಿಗೆ ಉಜಿರೆಯ NABH  ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ಗೆ ಕರ್ನಾಟಕ ಸರಕಾರದ ಆರೋಗ್ಯ ಇಲಾಖೆಯಲ್ಲಿART and  SURROGACY & PCPNDT ( ಕೃತಕ ಸಂತಾನೋತ್ಪತಿ ತಂತ್ರಜ್ಞಾನ ಮತ್ತು ಬಾಡಿಗೆ ತಾಯ್ತನ ) ವಿಭಾಗದ ಉಪ ನಿರ್ದೇಶಕರಾದ ಡಾ.ವಿವೇಕ್ ದೊರೈ ಅವರು ಭೇಟಿ ನೀಡಿ ಬೆನಕ ಆಸ್ಪತ್ರೆಯಲ್ಲಿ ನೂತನವಾಗಿ ಪ್ರಾರಂಭಗೊAಡ IUI clinic  (Level – I  ART  Clinic  )    Intrauterine Insemination ವಿಭಾಗವನ್ನು ಪರಿಶೀಲಿಸಿ ವಿಭಾಗದ ವೈದ್ಯರಾದ ಡಾ.ನವ್ಯ ಭಟ್ ಅವರಿಂದ ಕ್ಲಿನಿಕ್ ಕುರಿತು ಚರ್ಚಿಸಿದರು ಮತ್ತು ಸದರಿ ಕ್ಲಿನಿಕ್ ನ್ನು ತೆರೆಯಲು ಕರ್ನಾಟಕ ಸರ್ಕಾರದ ಪರವಾಗಿ ಅನುಮತಿ ನೀಡಿದರು.

ಡಾ.ವಿವೇಕ್ ದೊರೈರವರನ್ನು ಡಾ.ಗೋಪಾಲಕೃಷ್ಣ ಮತ್ತು ಡಾ.ಭಾರತಿ ದಂಪತಿಗಳು ಬರಮಾಡಿಕೊಂಡು ಆಸ್ಪತ್ರೆಯ ಎಲ್ಲ ವಿಭಾಗಳನ್ನು ಪರಿಚಯಿಸಿದರು. ಡಾ.ವಿವೇಕ್ ದೊರೈರವರು ಉಜಿರೆಯಂಥ ಗ್ರಾಮೀಣ ಪ್ರದೇಶದಲ್ಲಿ ಇಷ್ಟೊಂದು ಸೌಲಭ್ಯ ನೀಡುತ್ತಿರುವ ಬೆನಕ ಆಸ್ಪತ್ರೆಯ ಕಾರ್ಯವೈಖರಿಗೆ ಮೆಚ್ಚುಗೆ ಸೂಚಿಸಿ IUI ಸೆಂಟರ್ / level – 2 ಕ್ಲಿನಿಕ್ ಆದಷ್ಟು ಬೇಗ ಬರಲಿ ಮತ್ತು ಪರಿಸರದ ಸಾರ್ವಜನಿಕರಿಗೆ ಪ್ರಯೋಜನವಾಗಲಿ ಎಂದು ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಆಸ್ಪತ್ರೆಯ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞೆ ಹಾಗೂ ಪೆಲ್ವಿಕ್ ಸರ್ಜನ್ ಡಾ.ಅಂಕಿತಾ ಜಿ ಭಟ್ ಉಪಸ್ಥಿತರಿದ್ದರು .

Related posts

13 ವರ್ಷಗಳ ಹಿಂದೆ ಬಂಟ್ವಾಳದ ಕು! ಹೇಮಾವತಿ ನಾಪತ್ತೆ ಆಕೆಯ ಸಹೋದರ ನಿಂದ ಪುಂಜಾಲಕಟ್ಟೆ‌ಠಾಣೆಗೆ ನೀಡಿದ ದೂರನ್ನು ಸ್ವೀಕರಿಸಿದ ಎಸ್ ಐ ಟಿ

Suddi Udaya

ಧರ್ಮಸ್ಥಳದಲ್ಲಿ ಏಪ್ರಿಲ್ 6ಕ್ಕೆ ನಿರ್ಧಾರವಾಗಿದ್ದ ಪ್ರತಿಭಟನೆಯನ್ನು ಸ್ಥಗಿತಗೊಳಿಸಿದ ಹೈಕೋರ್ಟ್

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಪೆರಾಲ್ದರಕಟ್ಟೆ ಬದ್ರಿಯಾ ಜುಮಾ ಮಸೀದಿ ಅಂಗ ಸಂಸ್ಥೆಯಾದ ಸ್ವಲಾತ್ ಕಮಿಟಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಕಮಿಟಿ ರಚನೆ

Suddi Udaya

ಆನ್ ಲೈನ್ ಜಾಬ್ ಆಫರ್ ನೀಡಿ ಮಹಿಳೆಗೆ ರೂ. 4.25 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ಅಧ್ಯಕ್ಷರಾಗಿ ರವಿ ಪೂಜಾರಿ, ಕಾರ್ಯದರ್ಶಿಯಾಗಿ ದಾಮೋದರ ಆಯ್ಕೆ

Suddi Udaya
error: Content is protected !!