23.4 C
ಪುತ್ತೂರು, ಬೆಳ್ತಂಗಡಿ
June 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆನಕ ಹೆಲ್ತ್ ಸೆಂಟರ್ ಗೆ IUI  & IVF  ( ಬಂಜೆತನ ನಿವಾರಣೆ ) ವಿಭಾಗಕ್ಕೆ ಕರ್ನಾಟಕ ಸರಕಾರದ ಮಾನ್ಯತೆ

ಉಜಿರೆ: ಇತ್ತೀಚಿಗೆ ಉಜಿರೆಯ NABH  ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ಗೆ ಕರ್ನಾಟಕ ಸರಕಾರದ ಆರೋಗ್ಯ ಇಲಾಖೆಯಲ್ಲಿART and  SURROGACY & PCPNDT ( ಕೃತಕ ಸಂತಾನೋತ್ಪತಿ ತಂತ್ರಜ್ಞಾನ ಮತ್ತು ಬಾಡಿಗೆ ತಾಯ್ತನ ) ವಿಭಾಗದ ಉಪ ನಿರ್ದೇಶಕರಾದ ಡಾ.ವಿವೇಕ್ ದೊರೈ ಅವರು ಭೇಟಿ ನೀಡಿ ಬೆನಕ ಆಸ್ಪತ್ರೆಯಲ್ಲಿ ನೂತನವಾಗಿ ಪ್ರಾರಂಭಗೊAಡ IUI clinic  (Level – I  ART  Clinic  )    Intrauterine Insemination ವಿಭಾಗವನ್ನು ಪರಿಶೀಲಿಸಿ ವಿಭಾಗದ ವೈದ್ಯರಾದ ಡಾ.ನವ್ಯ ಭಟ್ ಅವರಿಂದ ಕ್ಲಿನಿಕ್ ಕುರಿತು ಚರ್ಚಿಸಿದರು ಮತ್ತು ಸದರಿ ಕ್ಲಿನಿಕ್ ನ್ನು ತೆರೆಯಲು ಕರ್ನಾಟಕ ಸರ್ಕಾರದ ಪರವಾಗಿ ಅನುಮತಿ ನೀಡಿದರು.

ಡಾ.ವಿವೇಕ್ ದೊರೈರವರನ್ನು ಡಾ.ಗೋಪಾಲಕೃಷ್ಣ ಮತ್ತು ಡಾ.ಭಾರತಿ ದಂಪತಿಗಳು ಬರಮಾಡಿಕೊಂಡು ಆಸ್ಪತ್ರೆಯ ಎಲ್ಲ ವಿಭಾಗಳನ್ನು ಪರಿಚಯಿಸಿದರು. ಡಾ.ವಿವೇಕ್ ದೊರೈರವರು ಉಜಿರೆಯಂಥ ಗ್ರಾಮೀಣ ಪ್ರದೇಶದಲ್ಲಿ ಇಷ್ಟೊಂದು ಸೌಲಭ್ಯ ನೀಡುತ್ತಿರುವ ಬೆನಕ ಆಸ್ಪತ್ರೆಯ ಕಾರ್ಯವೈಖರಿಗೆ ಮೆಚ್ಚುಗೆ ಸೂಚಿಸಿ IUI ಸೆಂಟರ್ / level – 2 ಕ್ಲಿನಿಕ್ ಆದಷ್ಟು ಬೇಗ ಬರಲಿ ಮತ್ತು ಪರಿಸರದ ಸಾರ್ವಜನಿಕರಿಗೆ ಪ್ರಯೋಜನವಾಗಲಿ ಎಂದು ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಆಸ್ಪತ್ರೆಯ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞೆ ಹಾಗೂ ಪೆಲ್ವಿಕ್ ಸರ್ಜನ್ ಡಾ.ಅಂಕಿತಾ ಜಿ ಭಟ್ ಉಪಸ್ಥಿತರಿದ್ದರು .

Related posts

ಧರ್ಮಸ್ಥಳ: ನೇರ್ತನೆ ಪರಿಸರದಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ : ಕೃಷಿಗೆ ವ್ಯಾಪಕ ಹಾನಿ

Suddi Udaya

ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ತೋಟತ್ತಾಡಿ : ಪದವಿ ವಿದ್ಯಾರ್ಥಿ ಜಯರಾಮ ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಮೃತದೇಹ ಹೂತು ಹಾಕಿದ ಪ್ರಕರಣ ಮೊದಲು ಗುರುತಿಸಿದ ಸ್ಥಳದಲ್ಲಿ ಮೊದಲ ದಿನದ ಕಾರ್ಯಾಚರಣೆ ಮುಕ್ತಾಯ

Suddi Udaya

ಆರಂಬೋಡಿ : ಶ್ರೀಮತಿ ಧನ್ಯಶ್ರೀ ಕೆ. ಮತ್ತು ಮನೋಜ್ ಶೆಟ್ಟಿ ದಂಪತಿಗಳಿಂದ ಆರಂಬೋಡಿ ಗ್ರಾಮದ ಎಲ್ಲಾ ಸರಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಮಾ.10: ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು,ಓಡಿಲ್ನಾಳ ಗ್ರಾಮ ಸಮಿತಿಯಿಂದ ಸಮಾಲೋಚನೆ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!