27.3 C
ಪುತ್ತೂರು, ಬೆಳ್ತಂಗಡಿ
May 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಾರ್ಯ ಶ್ರೀ ವಿಷ್ಣುಮೂರ್ತಿ ಕ್ಷೇತ್ರದಲ್ಲಿ ಸೀಯಾಳ ಅಭಿಷೇಕ

ಬಾರ್ಯ :ಇಲ್ಲಿಯ ಶ್ರೀ ವಿಷ್ಣುಮೂರ್ತಿ ಕ್ಷೇತ್ರದಲ್ಲಿ ವರುಣ ಕೃಪೆಗಾಗಿ ಸಾಮೂಹಿಕ ಸೀಯಾಳ ಅಭಿಷೇಕವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ಮಾರ್ಗದರ್ಶದಲ್ಲಿ ನಡೆಯಿತು.

ಕ್ಷೇತ್ರದ ಆಡಳಿತ ಸೇವಾ ಟ್ರಸ್ಟಿನ ಉಪಾಧ್ಯಕ್ಷ ನಾರಾಯಣ ಗೌಡ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್, ಟ್ರಸ್ಟಿಗಳಾದ ರಾಮಣ್ಣಗೌಡ, ಉಮೇಶ್ ಗಿರಿಗುಡ್ಡೆ, ವಿಜಯಲಕ್ಷ್ಮಿ ರೈ, ವಿಶ್ವನಾಥ ಗೌಡ ಆಲಡ್ಕ, ಮೋನಪ್ಪ ಗೌಡ ಮತ್ತು ಭಗವದ್ಭಕ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ದೇವಳದ ಪ್ರಧಾನ ಅರ್ಚಕ ಗುರುಪ್ರಸಾದ್ ನೂರಿತ್ತಾಯ ಸೀಯಾಳ ಅಭಿಷೇಕ ಸಮರ್ಪಿಸಿದರು. ಸೇವಾ ಟ್ರಸ್ಟಿನ ಅಧ್ಯಕ್ಷ ಭಾಸ್ಕ‌ರ್ ಬಾರ್ಯ ಪ್ರಾರ್ಥನೆ ಸಲ್ಲಿಸಿದರು. ರಾಜೇಶ್ ಬಾರ್ಯ ಸಹಕರಿಸಿದರು.

Related posts

ಎಸ್.ಡಿ.ಎಂ ಕಾಲೇಜು ಉಜಿರೆ : ಬೃಹತ್ ರಕ್ತದಾನ ಶಿಬಿರ: ದಾಖಲೆಯ 180ಯುನಿಟ್ ರಕ್ತ ಸಂಗ್ರಹ

Suddi Udaya

ಅಳದಂಗಡಿಯಲ್ಲಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆಯಿಂದ ಅಂಗಾಂಗ ದಾನ ನೋಂದಣಿ, ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಹಾಗೂ ಕಾರ್ಗಿಲ್ ವೀರ ಯೋಧರಿಗೆ ಗೌರವ ಸಮರ್ಪಣೆ

Suddi Udaya

ಬಡಗಕಜೆಕಾರು: ಹರಿಶ್ಚಂದ್ರ ಪೂಜಾರಿ ಕನಪಾಡಿಬೆಟ್ಟು ನಿಧನ

Suddi Udaya

ಫ್ಯಾಷನ್ ಡಿಸೈನ್ ನಲ್ಲಿ ಮಂಗಳೂರು ವಿ.ವಿ. ಗೆ 3ನೇ ರ‍್ಯಾಂಕ್ ಪಡೆದ ಉಜಿರೆಯ ಹವನ ಪಿ. ಪೂಜಾರಿ

Suddi Udaya

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಮೊದಲ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಜನಪ್ರತಿನಿಧಿ ನೆಲೆಯಿಂದ ಶಾಸಕರಿಂದ ಆಮಂತ್ರಣ ಅನಾವರಣ : ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಸರ್ವ ನೆರವಿನ ಭರವಸೆ

Suddi Udaya
error: Content is protected !!