August 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಾರ್ಯ ಶ್ರೀ ವಿಷ್ಣುಮೂರ್ತಿ ಕ್ಷೇತ್ರದಲ್ಲಿ ಸೀಯಾಳ ಅಭಿಷೇಕ

ಬಾರ್ಯ :ಇಲ್ಲಿಯ ಶ್ರೀ ವಿಷ್ಣುಮೂರ್ತಿ ಕ್ಷೇತ್ರದಲ್ಲಿ ವರುಣ ಕೃಪೆಗಾಗಿ ಸಾಮೂಹಿಕ ಸೀಯಾಳ ಅಭಿಷೇಕವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ಮಾರ್ಗದರ್ಶದಲ್ಲಿ ನಡೆಯಿತು.

ಕ್ಷೇತ್ರದ ಆಡಳಿತ ಸೇವಾ ಟ್ರಸ್ಟಿನ ಉಪಾಧ್ಯಕ್ಷ ನಾರಾಯಣ ಗೌಡ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್, ಟ್ರಸ್ಟಿಗಳಾದ ರಾಮಣ್ಣಗೌಡ, ಉಮೇಶ್ ಗಿರಿಗುಡ್ಡೆ, ವಿಜಯಲಕ್ಷ್ಮಿ ರೈ, ವಿಶ್ವನಾಥ ಗೌಡ ಆಲಡ್ಕ, ಮೋನಪ್ಪ ಗೌಡ ಮತ್ತು ಭಗವದ್ಭಕ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ದೇವಳದ ಪ್ರಧಾನ ಅರ್ಚಕ ಗುರುಪ್ರಸಾದ್ ನೂರಿತ್ತಾಯ ಸೀಯಾಳ ಅಭಿಷೇಕ ಸಮರ್ಪಿಸಿದರು. ಸೇವಾ ಟ್ರಸ್ಟಿನ ಅಧ್ಯಕ್ಷ ಭಾಸ್ಕ‌ರ್ ಬಾರ್ಯ ಪ್ರಾರ್ಥನೆ ಸಲ್ಲಿಸಿದರು. ರಾಜೇಶ್ ಬಾರ್ಯ ಸಹಕರಿಸಿದರು.

Related posts

ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವೃತ್ತಿಪರ ತರಬೇತಿ ಕಾರ್ಯಾಗಾರ

Suddi Udaya

ಸೋಣಂದೂರು: ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸ್ವಾತಂತ್ರೋತ್ಸವದ ಪ್ರಯುಕ್ತ ತಿರಂಗ ಯಾತ್ರೆ ಪಂಜಿನ ಮೆರವಣಿಗೆ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರೇಬಿಸ್ ರೋಗದ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಬಳಂಜ ಸ.ಹಿ.ಪ್ರಾ. ಶಾಲೆಯ ಅಭಿವೃದ್ಧಿಗೆ ರೂ. 2.00 ಕೋಟಿ ಅನುದಾನ ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜರಿಂದ ಶಿಕ್ಷಣ ಸಚಿವ ಮಧು ಬಂಗಾರಪ್ಪರವರಿಗೆ ಮನವಿ

Suddi Udaya
error: Content is protected !!