August 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಲಯ ಮಟ್ಟದ ಭಜನಾ ತರಬೇತಿ ಮತ್ತು ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರ

ಕಾರ್ಕಳ : ಬಜಗೋಳಿಯಲ್ಲಿ ವಲಯ ಮಟ್ಟದ ಭಜನಾ ತರಬೇತಿ ಮತ್ತು ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರ ಕಾರ್ಯಕ್ರಮವನ್ನು ಮೇ16 ರಂದು ಗಣಪತಿ ಸಭಾ ಭವನದಲ್ಲಿ ನಡೆಯಿತು.

ಶಿಬಿರದಲ್ಲಿ 142 ಮಂದಿ ಶಿಬಿರಾರ್ಥಿಗಳು ಭಾಗವಹಿಸಿದ್ದರು.
ಹರಿಶ್ಚಂದ್ರ ತೆಂಡೂಲ್ಕರ್ ರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರೂಪಾ ಶೆಟ್ಟಿ ಪ್ರವೀಣ್ ಹೆಗ್ಡೆ, ಅನಿಲ್ ಎಸ್ ಪೂಜಾರಿ, ಶ್ರೀಮತಿ ಸೌಮ್ಯ, ಶ್ರೀಮತಿ ಜಯಶ್ರೀ, ಹಿತೇಶ್ ಶೆಟ್ಟಿ, ಶ್ರೀಮತಿ ಸರಸ್ವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳ ಪೋಷಕರು, ಸೇವಾಪ್ರತಿನಿಧಿಗಳು, ಗ್ರಾಮಸ್ಥರು ಗ್ರಾಮಾಭಿವೃದ್ಧಿ ಯೋಜನೆಯ, ಜನಜಾಗ್ರತಿ ವೇದಿಕೆಯ, ಭಜನಾ ಪರಿಷತ್ತಿನ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಸದಾನಂದ ಕೋಟ್ಯಾಯನ್ ಸ್ವಾಗತಿಸಿದರು. ಶ್ರೀಮತಿ ಸುಮಿತ್ರ ಧನ್ಯವಾದವಿತ್ತರು. ಭಜನಾ ಪರಿಷತ್ತಿನ ಜಿಲ್ಲಾ ಸಮನ್ವಯಾಧಿಕಾರಿ ಸಂತೋಷ್ ಪಿ ಕಾರ್ಯಕ್ರಮ ನಿರೂಪಿಸಿದರು.

Related posts

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

71ನೇ ಅಖಿಲ ಭಾರತ ಸಹಕಾರ ಸಪ್ತಾಹ-2024: ಬೆಳ್ತಂಗಡಿ ತಾಲೂಕು ಮಟ್ಟದ ಸಹಕಾರ ಸಪ್ತಾಹ ಉದ್ಘಾಟನೆ

Suddi Udaya

ಗುರಿಪಳ್ಳ ಅಂಬಡಬೆಟ್ಟು ತಾತ್ಕಾಲಿಕ ಸೇತುವೆ ಪುನರ್ ನಿರ್ಮಿಸಿ ಜನರ ಕಷ್ಟಕ್ಕೆ ಸ್ಪಂದಿಸಿದ ಪ್ರವೀಣ್ ಫೆರ್ನಾಂಡೀಸ್ ಹಳ್ಳಿಮನೆ

Suddi Udaya

ವಿಪರೀತ ಗಾಳಿ ಮಳೆ: ನೇಲ್ಯಡ್ಕ ಕೆ.ವಿ. ಅಬ್ರಹಾಂ ರವರ ಮನೆಗೆ ಬಿದ್ದ ವಿದ್ಯುತ್ ಕಂಬ

Suddi Udaya

ಮೊಗ್ರು: ಕಡಮ್ಮಾಜೆ ಫಾರ್ಮ್ ನಲ್ಲಿ 3ನೇ ವರ್ಷದ ಜೇನು ಕೃಷಿ ಮಾಹಿತಿ ಶಿಬಿರ

Suddi Udaya

ವೇಣೂರು ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
error: Content is protected !!