27.7 C
ಪುತ್ತೂರು, ಬೆಳ್ತಂಗಡಿ
May 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿ

ಪದ್ಮುಂಜ :ಕೊಲ್ಲಾಜೆ ಕಾಂಪ್ಲೆಕ್ಸ್ ಮಾಲಕ ನಾರಾಯಣ ರಾವ್ ಕೊಲ್ಲಾಜೆ ನಿಧನ

ಪದ್ಮುಂಜ: ಇಲ್ಲಿಯ ಕೊಲ್ಲಾಜೆ ಕಾಂಪ್ಲೆಕ್ಸ್ ಮಾಲಕ ನಾರಾಯಣ ರಾವ್ ಕೊಲ್ಲಾಜೆ (74ವ) ರವರು ಕಿಡ್ನಿ ವೈಫಲ್ಯದಿಂದ ಮೇ 16ರಂದು ನಿಧನರಾದರು.

ಇವರು ಮಲ್ಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಮಾಜಿ ಅಧ್ಯಕ್ಷರಾಗಿದ್ದರು.

ಮೃತರು ಪತ್ನಿ ಶಕಿಲಾ ನಾರಾಯಣ ಕೊಲ್ಲಾಜೆ, ಪುತ್ರರಾದ ಆದಿತ್ಯ ನಾರಾಯಣ ಕೊಲ್ಲಾಜೆ, ಅಶ್ವಿನ್ ನಾರಾಯಣ ಕೊಲ್ಲಾಜೆ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ವೈದಾಧಿಕಾರಿ ಡಾ. ಚಂದ್ರಕಾಂತ್ ವರ್ಗಾವಣೆ

Suddi Udaya

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ‘ಪರೋಪಕಾರ ಸಪ್ತಾಹ’

Suddi Udaya

ಉಜಿರೆ: ಮಾಚಾರಿನಲ್ಲಿ ಎಸ್‌ವೈಎಸ್ 30 ನೇ ವಾರ್ಷಿಕ ಪ್ರಚಾರಾರ್ಥ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಕುಡಾಳ ದೇಶಸ್ತ ಆದ್ಯ ಗೌಡ್ ಬ್ರಾಹ್ಮಣ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮೇ. 16 : ತುರ್ತು ಕಾಮಗಾರಿ ಪ್ರಯುಕ್ತ ನಾನಾ ಕಡೆಗಳಲ್ಲಿ ವಿದ್ಯುತ್ ಕಡಿತ

Suddi Udaya

ಅರಸಿನಮಕ್ಕಿ : ಪರಿಸರ ಜಾಗೃತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya
error: Content is protected !!