27.3 C
ಪುತ್ತೂರು, ಬೆಳ್ತಂಗಡಿ
May 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಾರ್ಯ ಶ್ರೀ ವಿಷ್ಣುಮೂರ್ತಿ ಕ್ಷೇತ್ರದಲ್ಲಿ ಸೀಯಾಳ ಅಭಿಷೇಕ

ಬಾರ್ಯ :ಇಲ್ಲಿಯ ಶ್ರೀ ವಿಷ್ಣುಮೂರ್ತಿ ಕ್ಷೇತ್ರದಲ್ಲಿ ವರುಣ ಕೃಪೆಗಾಗಿ ಸಾಮೂಹಿಕ ಸೀಯಾಳ ಅಭಿಷೇಕವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ಮಾರ್ಗದರ್ಶದಲ್ಲಿ ನಡೆಯಿತು.

ಕ್ಷೇತ್ರದ ಆಡಳಿತ ಸೇವಾ ಟ್ರಸ್ಟಿನ ಉಪಾಧ್ಯಕ್ಷ ನಾರಾಯಣ ಗೌಡ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್, ಟ್ರಸ್ಟಿಗಳಾದ ರಾಮಣ್ಣಗೌಡ, ಉಮೇಶ್ ಗಿರಿಗುಡ್ಡೆ, ವಿಜಯಲಕ್ಷ್ಮಿ ರೈ, ವಿಶ್ವನಾಥ ಗೌಡ ಆಲಡ್ಕ, ಮೋನಪ್ಪ ಗೌಡ ಮತ್ತು ಭಗವದ್ಭಕ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ದೇವಳದ ಪ್ರಧಾನ ಅರ್ಚಕ ಗುರುಪ್ರಸಾದ್ ನೂರಿತ್ತಾಯ ಸೀಯಾಳ ಅಭಿಷೇಕ ಸಮರ್ಪಿಸಿದರು. ಸೇವಾ ಟ್ರಸ್ಟಿನ ಅಧ್ಯಕ್ಷ ಭಾಸ್ಕ‌ರ್ ಬಾರ್ಯ ಪ್ರಾರ್ಥನೆ ಸಲ್ಲಿಸಿದರು. ರಾಜೇಶ್ ಬಾರ್ಯ ಸಹಕರಿಸಿದರು.

Related posts

ಶಿರ್ಲಾಲು ಶ್ರೀರಾಮ್ ಫ್ರೆಂಡ್ಸ್ ಅಧ್ಯಕ್ಷರಾಗಿ ಜಿತೇಶ್, ಕಾರ್ಯದರ್ಶಿಯಾಗಿ ಸಂತೋಷ್

Suddi Udaya

ಬಳಂಜ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳ್ತಂಗಡಿ ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್ ಕುಮಾರ್ ರವರ ಮನೆಗೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲದಿಂದ 20ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಫೆ.6 : ನಡ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ನಾವರ ರಾಜಪಾದೆ ನಿವಾಸಿ ಹಿಲಾರಿ ಡಿ.ಸೋಜ ನಿಧನ

Suddi Udaya
error: Content is protected !!