July 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿ

ಪದ್ಮುಂಜ :ಕೊಲ್ಲಾಜೆ ಕಾಂಪ್ಲೆಕ್ಸ್ ಮಾಲಕ ನಾರಾಯಣ ರಾವ್ ಕೊಲ್ಲಾಜೆ ನಿಧನ

ಪದ್ಮುಂಜ: ಇಲ್ಲಿಯ ಕೊಲ್ಲಾಜೆ ಕಾಂಪ್ಲೆಕ್ಸ್ ಮಾಲಕ ನಾರಾಯಣ ರಾವ್ ಕೊಲ್ಲಾಜೆ (74ವ) ರವರು ಕಿಡ್ನಿ ವೈಫಲ್ಯದಿಂದ ಮೇ 16ರಂದು ನಿಧನರಾದರು.

ಇವರು ಮಲ್ಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಮಾಜಿ ಅಧ್ಯಕ್ಷರಾಗಿದ್ದರು.

ಮೃತರು ಪತ್ನಿ ಶಕಿಲಾ ನಾರಾಯಣ ಕೊಲ್ಲಾಜೆ, ಪುತ್ರರಾದ ಆದಿತ್ಯ ನಾರಾಯಣ ಕೊಲ್ಲಾಜೆ, ಅಶ್ವಿನ್ ನಾರಾಯಣ ಕೊಲ್ಲಾಜೆ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ತೋಟತ್ತಾಡಿ ನಿವಾಸಿ ರೋಸಮ್ಮ ಜೋಸೆಫ್ ನಿಧನ

Suddi Udaya

ಕೊಯ್ಯೂರು ಗ್ರಾಮ ಪಟ್ಟಣ ಪಂಚಾಯತ್ ಸೇರ್ಪಡೆ ಆದೇಶ ರದ್ದು ಪಡಿಸುವಂತೆ ಮನವಿ

Suddi Udaya

ಬೆಳ್ತಂಗಡಿ : ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು , ಹಣ್ಣು ಹಂಪಲು ವಿತರಣೆ

Suddi Udaya

ಗುರುಚೇತನ ಪುನಃಶ್ಚೇತನ-ಬೆಳ್ತಂಗಡಿ ಧರ್ಮಪ್ರಾಂತ್ಯದ ಶಾಲಾ ಅಧ್ಯಾಪಕ ಶಿಬಿರ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

Suddi Udaya

ಮದ್ದಡ್ಕ: ಕಿನ್ನಿಗೋಳಿ ಎಂಬಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ

Suddi Udaya
error: Content is protected !!