August 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 17: ವೇಣೂರುನಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ವೇಣೂರು:ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಕುಂಟಿಕಾನ, ಮಂಗಳೂರು , ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ, ಮಂಗಳೂರು ವೇಣೂರು ಗ್ರಾಮ ಪಂಚಾಯತು ಸಹಯೋಗದೊಂದಿಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವು ಮೇ 17ರಂದು ವೇಣೂರು ಗ್ರಾಮ ಪಂಚಾಯತು ಸಭಾಂಗಣದಲ್ಲಿಬೆಳಿಗ್ಗೆ 09:30 ರಿಂದ ಮಧ್ಯಾಹ್ನ 1ರವರೆಗೆ ನಡೆಯಲಿದೆ.

ಕ್ಯಾನ್ಸ‌ರ್ ತಜ್ಞರು: ಸ್ತನದಲ್ಲಿ ಗೆಡ್ಡೆ ಅಥವಾ ಕಿಬ್ಬೊಟ್ಟೆಯಲ್ಲಿ ಮಾಂಸದ ಮುದ್ದೆಯಂತಹ ಊತ. ಮುಟ್ಟಿನ ಬಳಿಕ ದೀರ್ಘಕಾಲದ ರಕ್ತಸ್ರಾವ ಮತ್ತು ಬಿಳಿ ಮುಟ್ಟು. ಆಗಾಗ ಮರುಕಳಿಸುವ ಕೆಮ್ಮು, ಒರಟು ಧ್ವನಿ, ಆಹಾರ ನುಂಗಲು ಕಷ್ಟವಾಗುವುದು ಕೆನ್ನೆ / ನಾಲಿಗೆಯಲ್ಲಿ ಗುಣವಾಗದ ಹುಣ್ಣು ಅಥವಾ ಬೆಳವಣಿಗೆ. ಅಜೀರ್ಣ, ಹಸಿವು ಕಡಿಮೆಯಾಗುವುದು, ಹೊಟ್ಟೆಯಲ್ಲಿ ಕಸಿವಿಸಿ, ದೇಹತೂಕದಲ್ಲಿ ಗಣನೀಯ ಇಳಿತ. ರಕ್ತಹೀನತೆ, ಆಗಾಗ ಕಾಣುವ ಸೋಂಕುಗಳು, ಮೊಳೆ ನೋವು, ರಕ್ತಸ್ರಾವದ ಕುರುಹುಗಳು.

ಹೃದ್ರೋಗ ತಜ್ಞರು: ಹುಟ್ಟಿನಿಂದ ಬರುವ ಹೃದಯದ ಸಮಸ್ಯೆಯಿಂದ ಬಳಲುತ್ತಿರುವವರು. ಹೃದಯದ ರುಮ್ಯಾಟಿಕ್ ಕಾಯಿಲೆಯಿಂದ ಬಳಲುತ್ತಿರುವವರು. ಹೃದಯದ ಪರಿಧಮನಿಯ ಕಾಯಿಲೆಯಿಂದ ಬಳಲುತ್ತಿರುವವರು. ಬೈಪಾಸ್ ಅಥವಾ ತೆರೆದ ಹೃದಯದ ಶಸ್ತ್ರಚಿಕಿತ್ಸೆ ಅಗತ್ಯವಿರುವ ರೋಗಿಗಳು.

ಶಿಬಿರದಲ್ಲಿ ಚರ್ಮ ರೋಗ, ಕಣ್ಣಿನ ತಪಾಸಣೆ, ಮಕ್ಕಳ ತಪಾಸಣೆ, ಕಿವಿ, ಮೂಗು ಮತ್ತು ಗಂಟಲು ತಪಾಸಣೆಯನ್ನು ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕರೆಮಾಡಿ : 9741881399

Related posts

ಬೆಳ್ತಂಗಡಿ ಬ್ಯಾಟರಿ ಅಂಗಡಿಗೆ ಕನ್ನ ಹಾಕಿದ ಕಳ್ಳರು: ಅಂಗಡಿ ಶಟರ್ ಮುರಿದು ಒಳಹೋಗಲು ಪ್ರಯತ್ನ, ಗಾಳಿ-ಮಳೆಗೆ ಸಿಸಿ ಕ್ಯಾಮರಾ ಬಂದ್ ಮಾಡಿದ್ದರಿಂದ ಕಳ್ಳರ ಚಹರೆ ಪತ್ತೆಯಾಗಿಲ್ಲ.

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಪ್ರಶಸ್ತಿ

Suddi Udaya

ಉಜಿರೆ ಎಸ್‌.ಡಿ.ಎಂ. ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ “ಹವಾಮಾನ ವೈಪರಿತ್ಯಕ್ಕೆ ಕಾರಣಗಳು” ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya

ಪಡಂಗಡಿ: ಕುದ್ರೆಂಜ ಬಳಿ ಸೇತುವೆ ಕುಸಿತ: ಸಂಪರ್ಕ ಕಡಿತ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಚಾರಣೆಯ ಅಂಗವಾಗಿ ಬಹುಮಾನ ವಿತರಣಾ ಸಮಾರಂಭ

Suddi Udaya
error: Content is protected !!