July 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸುದ್ದಿ ಉದಯ ಫಲಶ್ರುತಿ: ಇಂದಬೆಟ್ಟು ಕಜೆ ಪಿಲಪ್ಪಾಡಿಯಲ್ಲಿ ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

ಬೆಳ್ತಂಗಡಿ: ಸುದ್ದಿ ಉದಯ ಪತ್ರಿಕೆಯ ವೆಬ್ ಸೈಟ್ ನಲ್ಲಿ ವರದಿ ಪ್ರಕಟಗೊಳ್ಳುತ್ತಿದಂತೆ ಎಚೆತ್ತುಕೊಂಡ ಅರಣ್ಯ ಇಲಾಖೆ ಇಂದಬೆಟ್ಟು ಗ್ರಾಮದ ಕಜೆ ಪಿಲಪ್ಪಾಡಿ ಡೀಕಯ್ಯ ನಾಯ್ಕ್ ರವರ ಮನೆಗೆ ಭೇಟಿ ನೀಡಿದ್ದಾರೆ.

ಡೀಕಯ್ಯ ನಾಯ್ಕ್ ರ ಮನೆಯ ಕೋಳಿ ಗೂಡಿಗೆ ಕಾಡು ಪ್ರಾಣಿ ಲಗ್ಗೆ ಇಟ್ಟು ಎರಡು ಟರ್ಕಿ ಕೋಳಿಗಳನ್ನು ಹೊತ್ತೊಯ್ದಿದ್ದು, ಹುಲಿ ಮಾದರಿಯ ಚಿರತೆ ಅಥವಾ ಇನ್ಯಾವುದೇ ಪ್ರಾಣಿ ಆಗಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಅರಣ್ಯ ಇಲಾಖೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಜನ ಒತ್ತಾಯಿಸಿ ಸುದ್ದಿ ಉದಯಕ್ಕೆ ವರದಿ ಕಳುಹಿಸಿದ್ದು, ವರದಿ ಪ್ರಕಟಗೊಳ್ಳುತ್ತಿದ್ದಂತೆ ಸ್ಥಳಕ್ಕೆ ಅರಣ್ಯ ಇಲಾಖೆ ಭೇಟಿ ನೀಡಿ ಸಂಜೆ ಬೊನ್ ಅಳವಡಿಸಿದ್ದಾರೆ.

Related posts

ಬೆಳ್ತಂಗಡಿ: ಸಂತ ಲಾರೆನ್ಸ್ ದೇವಾಲಯದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಹರೀಶ್ ಸಾಲ್ಯಾನ್, ಉಪಾಧ್ಯಕ್ಷರಾಗಿ ಆನಂದ ಗೌಡ ಬಿ ಆಯ್ಕೆ

Suddi Udaya

ಮುಂಡಾಜೆ ಜಮೀನಿನಲ್ಲಿ ಬೆಂಕಿ- ಆರಿಸಲು ನೆರವಾದ ರಾ.ಹೆ.ಕಾಮಗಾರಿಯ ನೀರಿನ ಟ್ಯಾಂಕರ್

Suddi Udaya

ಬಂದಾರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya

ಮಾಂಡೋವಿ ಮೋಟಾರ್ಸ್ ಗೆ 40 ವರ್ಷದ ಸಂಭ್ರಮ, ನೆಚ್ಚಿನ ಕಾರು ಖರೀದಿಗೆ ಸುವರ್ಣವಕಾಶ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ

Suddi Udaya
error: Content is protected !!