24.4 C
ಪುತ್ತೂರು, ಬೆಳ್ತಂಗಡಿ
July 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸುದ್ದಿ ಉದಯ ಫಲಶ್ರುತಿ: ಇಂದಬೆಟ್ಟು ಕಜೆ ಪಿಲಪ್ಪಾಡಿಯಲ್ಲಿ ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

ಬೆಳ್ತಂಗಡಿ: ಸುದ್ದಿ ಉದಯ ಪತ್ರಿಕೆಯ ವೆಬ್ ಸೈಟ್ ನಲ್ಲಿ ವರದಿ ಪ್ರಕಟಗೊಳ್ಳುತ್ತಿದಂತೆ ಎಚೆತ್ತುಕೊಂಡ ಅರಣ್ಯ ಇಲಾಖೆ ಇಂದಬೆಟ್ಟು ಗ್ರಾಮದ ಕಜೆ ಪಿಲಪ್ಪಾಡಿ ಡೀಕಯ್ಯ ನಾಯ್ಕ್ ರವರ ಮನೆಗೆ ಭೇಟಿ ನೀಡಿದ್ದಾರೆ.

ಡೀಕಯ್ಯ ನಾಯ್ಕ್ ರ ಮನೆಯ ಕೋಳಿ ಗೂಡಿಗೆ ಕಾಡು ಪ್ರಾಣಿ ಲಗ್ಗೆ ಇಟ್ಟು ಎರಡು ಟರ್ಕಿ ಕೋಳಿಗಳನ್ನು ಹೊತ್ತೊಯ್ದಿದ್ದು, ಹುಲಿ ಮಾದರಿಯ ಚಿರತೆ ಅಥವಾ ಇನ್ಯಾವುದೇ ಪ್ರಾಣಿ ಆಗಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಅರಣ್ಯ ಇಲಾಖೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಜನ ಒತ್ತಾಯಿಸಿ ಸುದ್ದಿ ಉದಯಕ್ಕೆ ವರದಿ ಕಳುಹಿಸಿದ್ದು, ವರದಿ ಪ್ರಕಟಗೊಳ್ಳುತ್ತಿದ್ದಂತೆ ಸ್ಥಳಕ್ಕೆ ಅರಣ್ಯ ಇಲಾಖೆ ಭೇಟಿ ನೀಡಿ ಸಂಜೆ ಬೊನ್ ಅಳವಡಿಸಿದ್ದಾರೆ.

Related posts

ಸಿವಿಲ್‌ ಇಂಜಿನಿಯರಿಂಗ್‌ ಪ್ರಾಜೆಕ್ಟ್ ಆವಿಷ್ಕಾರಕ್ಕೆ ಇಂಗ್ಲೆಂಡ್‌ ಮೂಲದ ಪೇಟೆಂಟ್ ಲಭ್ಯ

Suddi Udaya

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್‌ ಅರ್ಜಿ ಆಹ್ವಾನ

Suddi Udaya

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಫೆ.24-ಫೆ.27: ಬೆಳ್ತಂಗಡಿ ಮೆಸ್ಕಾಂ ಶಾಖಾ ವಿಭಾಗದ ಮಟ್ಟದ ಜನ ಸಂಪರ್ಕ ಸಭೆ

Suddi Udaya

ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕ ಸಾವು

Suddi Udaya

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!