May 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸುದ್ದಿ ಉದಯ ಫಲಶ್ರುತಿ: ಇಂದಬೆಟ್ಟು ಕಜೆ ಪಿಲಪ್ಪಾಡಿಯಲ್ಲಿ ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

ಬೆಳ್ತಂಗಡಿ: ಸುದ್ದಿ ಉದಯ ಪತ್ರಿಕೆಯ ವೆಬ್ ಸೈಟ್ ನಲ್ಲಿ ವರದಿ ಪ್ರಕಟಗೊಳ್ಳುತ್ತಿದಂತೆ ಎಚೆತ್ತುಕೊಂಡ ಅರಣ್ಯ ಇಲಾಖೆ ಇಂದಬೆಟ್ಟು ಗ್ರಾಮದ ಕಜೆ ಪಿಲಪ್ಪಾಡಿ ಡೀಕಯ್ಯ ನಾಯ್ಕ್ ರವರ ಮನೆಗೆ ಭೇಟಿ ನೀಡಿದ್ದಾರೆ.

ಡೀಕಯ್ಯ ನಾಯ್ಕ್ ರ ಮನೆಯ ಕೋಳಿ ಗೂಡಿಗೆ ಕಾಡು ಪ್ರಾಣಿ ಲಗ್ಗೆ ಇಟ್ಟು ಎರಡು ಟರ್ಕಿ ಕೋಳಿಗಳನ್ನು ಹೊತ್ತೊಯ್ದಿದ್ದು, ಹುಲಿ ಮಾದರಿಯ ಚಿರತೆ ಅಥವಾ ಇನ್ಯಾವುದೇ ಪ್ರಾಣಿ ಆಗಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಅರಣ್ಯ ಇಲಾಖೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಜನ ಒತ್ತಾಯಿಸಿ ಸುದ್ದಿ ಉದಯಕ್ಕೆ ವರದಿ ಕಳುಹಿಸಿದ್ದು, ವರದಿ ಪ್ರಕಟಗೊಳ್ಳುತ್ತಿದ್ದಂತೆ ಸ್ಥಳಕ್ಕೆ ಅರಣ್ಯ ಇಲಾಖೆ ಭೇಟಿ ನೀಡಿ ಸಂಜೆ ಬೊನ್ ಅಳವಡಿಸಿದ್ದಾರೆ.

Related posts

ಸಿಯೋನ್ ಆಶ್ರಮ ಟ್ರಸ್ಟ್ ವತಿಯಿಂದ ಮಹಾಶಿವರಾತ್ರಿ ಯಾತ್ರಿಕರಿಗೆ ಉಚಿತ ಮಜ್ಜಿಗೆ ವಿತರಣೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಮಾಜಿ ರಾಷ್ಟ್ರ ಪತಿ ಮೊಮ್ಮಗ ಇಂದ್ರಜಿತ್ ಸಿಂಗ್ ಭೇಟಿ

Suddi Udaya

ಸ್ಪಂದನಾ ವಿಜಯರಾಘವೇಂದ್ರ ಪಾರ್ಥೀವ ಶರೀರದ ದರ್ಶನ ಪಡೆದ ಶಾಸಕ ಹರೀಶ್ ಪೂಂಜ

Suddi Udaya

ಲಾಯಿಲದಲ್ಲಿ ನಡೆದಿರುವುದು ವಾಮಾಚಾರ ಅಲ್ಲ, ದೋಷ ಪರಿಹಾರದ ಪೂಜೆ

Suddi Udaya

ಡಿ.17 : ರೆಖ್ಯ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ವೃಂದ ಹಾಗೂ ವಿಶ್ವ ಹಿಂದೂ ಪರಿಷತ್, ಬಜರಂಗದಳದ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೃಹತ್ ಪಾದಯಾತ್ರೆ

Suddi Udaya

ಪಡಂಗಡಿ:ಎಡೆಬಿಡದೆ ಸುರಿಯುತ್ತಿರುವ ಗಾಳಿ ಮಳೆ, ಮನೆಗೆ ಗುಡ್ಡ ಕುಸಿತ, ಹಾನಿ

Suddi Udaya
error: Content is protected !!