May 17, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ: ಮಹಿಳೆ ಸಾವು

ಬೆಳ್ತಂಗಡಿ: ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮಹಿಳೆಯೊಬ್ಬರು ದುರ್ಮರಣ ಹೊಂದಿರುವಂತಹ ಘಟನೆ ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಕನ್ನಡಿಕಟ್ಟೆ ಬಳಿ ನಡೆದಿದೆ.

ಬಳಂಜದ ಪ್ರಸಿದ್ದ ಅನಿಲ್ ಪಾರ್ಮ್ ನ ಅನಿಲ್ ಭಟ್ ಅವರ ಪತ್ನಿ ಶೈಲಜಾ (30ವರ್ಷ) ಅಪಘಾತದಲ್ಲಿ ಸಾವೀಗೀಡಾದ ಮಹಿಳೆ. ಅನಿಲ್ ಭಟ್ ಮತ್ತು ಅವರ ಪತ್ನಿ ಶೈಲಜಾ ಅವರು ತಮ್ಮ ಪಾರ್ಮ್ ನ ಕೆಲಸ ಮುಗಿಸಿ ಅವರ ಸೈಟ್ ಗೆ ಬೈಕ್ ನಲ್ಲಿ ತೆರಳುದಿದ್ದಾಗ ಕನ್ನಡಿಕಟ್ಟೆ ಬಳಿ ಬೈಕ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದೆ. ಸ್ಥಳಕ್ಕೆ ಪೋಲಿಸರು ಆಗಮಿಸಿ, ಕೇಸು ದಾಖಲಿಸಿಕೊಂಡಿದ್ದಾರೆ.

Related posts

ಕೊಕ್ಕಡ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಶಿವರಾಮ ಗೌಡ ಟಿ. ಎಂ. ನಿಧನ

Suddi Udaya

ಕಾಂಗ್ರೆಸ್ ಪಕ್ಷದಿಂದ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜ್ಯಾರಿಗಾಗಿ ಬ್ಲಾಕ್, ಗ್ರಾಮ ಮಟ್ಟದಲ್ಲಿ ತರಬೇತಿ: ಇಂದಿರಾ ಸೇವಾ ಸೆಂಟರ್ ಗಳನ್ನು ತೆರೆದು ಫಲಾನುಭವಿಗಳಿಗೆ ಅರ್ಜಿ ನೊಂದಣಿ

Suddi Udaya

ಕೊಕ್ಕಡ ಅಮೃತ ಪಂಚಾಯತ್ ನ ನಿಕಟಪೂರ್ವ ಅಧ್ಯಕ್ಷರು, ಉಪಾಧ್ಯಕ್ಷರುಗಳಿಗೆ ಗೌರವಾರ್ಪಣೆ

Suddi Udaya

ಪದ್ಮುಂಜ: ಪೊಲೀಸ್ ಸಿಬ್ಬಂದಿ ಮನೆಯಲ್ಲಿ ಕಳ್ಳತನ: ಚಿನ್ನಾಭರಣ ಹಾಗೂ ನಗದು ಕಳವು

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳಾಲು: ಕೃಷಿ ತೋಟಕ್ಕೆ ನುಗ್ಗಿದ ಕಾಡಾನೆ

Suddi Udaya
error: Content is protected !!