27.1 C
ಪುತ್ತೂರು, ಬೆಳ್ತಂಗಡಿ
July 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ವೇಣೂರು ಸರ್ಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿನಿಯರ ಅದ್ಭುತ ಸಾಧನೆ

ವೇಣೂರು: ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ )ವೇಣೂರು ಅತ್ಯುತ್ತಮ ಫಲಿತಾಂಶವನ್ನು ದಾಖಲಿಸಿರುವ ನಡುವೆ ಮರುಮೌಲ್ಯಮಾಪನದಲ್ಲಿ ಶಾಲಾ ಮೂರು ವಿದ್ಯಾರ್ಥಿನಿಯರಿಗೆ ಹೆಚ್ಚಿನ ಅಂಕ ಲಭಿಸಿದೆ.

ಸಮೃದ್ಧಿ ಜೈನ್ 615 ಅಂಕಗಳಿಂದ ಮರು ಮೌಲ್ಯಮಾಪನದ ನಂತರ 618 ಅಂಕಗಳನ್ನು ಪಡೆದಿರುತ್ತಾಳೆ. ಶ್ರೀನಿಕ ಎನ್.ಎಸ್. 610 ರಿಂದ ಮರು ಮೌಲ್ಯಮಾಪನದ ನಂತರ 612 ಅಂಕಗಳನ್ನು ಪಡೆದಿರುತ್ತಾಳೆ. ಅನ್ವಿತಾ 599 ರಿಂದ ಮರು ಮೌಲ್ಯಮಾಪನದ ನಂತರ 603 ಅಂಕಗಳನ್ನು ಪಡೆದುಕೊಂಡಿರುತ್ತಾಳೆ.

ಮರು ಮೌಲ್ಯಮಾಪನದಲ್ಲಿ ಅಂಕಗಳನ್ನು ಹೆಚ್ಚಿಸಿಕೊಂಡಿರುವ ವಿದ್ಯಾರ್ಥಿಗಳಿಗೆ ಶಾಲೆಯ ವತಿಯಿಂದ ಅಭಿನಂದಿಸಿರುತ್ತಾರೆ.

Related posts

ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ವನದುರ್ಗ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ಕರ್ನೋಡಿ  ಸ.ಉ. ಪ್ರಾ. ಶಾಲೆಯಲ್ಲಿ  ನವೀಕೃತ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿಯ ಉದ್ಘಾಟನೆ

Suddi Udaya

ಕೊಕ್ಕಡ: ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಘಟಕದ ಪದಗ್ರಹಣ ಹಾಗೂ ವಾರ್ಷಿಕ ಸಮ್ಮಿಲನ ಕಾರ್ಯಕ್ರಮ

Suddi Udaya

ಉಜಿರೆ ಹೆದ್ದಾರಿಯಲ್ಲಿ ತೆರೆದ ಚರಂಡಿಗಳು: ಸುದ್ದಿ ಉದಯ ಜನಧ್ವನಿ

Suddi Udaya

ಲಾಯಿಲ : ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಶಿಬಾಜೆ: ಬರ್ಗುಳದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಶವದ ಗುರುತು ಪತ್ತೆ: ಪತ್ತಿಮಾರು ನಿವಾಸಿ ಪ್ರಸಾದ್ ಪೂಜಾರಿ ಮೃತ ವ್ಯಕ್ತಿ

Suddi Udaya
error: Content is protected !!