29.3 C
ಪುತ್ತೂರು, ಬೆಳ್ತಂಗಡಿ
May 19, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಂದಾಯ ಇಲಾಖೆಯ ಜಿಲ್ಲಾಮಟ್ಟದ ಕ್ರೀಡಾಕೂಟ: ಹಗ್ಗಜಗ್ಗಾಟ ಹಾಗೂ ಡಬಲ್ಸ್ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಬೆಳ್ತಂಗಡಿಗೆ ಪ್ರಶಸ್ತಿ

ಬೆಳ್ತಂಗಡಿ: ಬೆಂಗಳೂರು ಕರ್ನಾಟಕ ರಾಜ್ಯ ಸರ್ಕಾರಿ ಕಂದಾಯ ಇಲಾಖಾ ನೌಕರ ಸಂಘ ಹಾಗೂ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಮೇ.೧೭ ರಂದು ಮಂಗಳೂರು ಎನ್.ಐ.ಟಿ.ಕೆ ಮೈದಾನದಲ್ಲಿ ನಡೆಯಿತು.

ಬೆಳ್ತಂಗಡಿ ಕಂದಾಯ ಇಲಾಖೆಯ ಮಹಿಳೆಯರ ಹಗ್ಗಜಗ್ಗಾಟ ಹಾಗೂ ಡಬಲ್ಸ್ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ದ್ವೀತಿಯ ಸ್ಥಾನ ಪಡೆದಿದೆ. ಡಬಲ್ಸ್ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಗೌತಮಿ ಹಾಗೂ ನಿವೇಧಿತಾ ಪ್ರಶಸ್ತಿ ಪಡೆದರೆ, ಹಗ್ಗಜಾಗ್ಗಟಾದಲ್ಲಿ ಆಶಾ, ಗೌತಮಿ, ಅನುಪಮ, ತೇಜಸ್ವಿನಿ, ಭಾರತಿ, ನಿವೇಧಿತಾ, ಸೌಜನ್ಯ, ಪ್ರಮೀಳಾ ಹಾಗೂ ರನಿತಾ ಒಳಗೊಂಡ ತಂಡ ಬಹುಮಾನ ಗಳಿಸಿತು. ಪುರಷರ ತಂಡ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿತು.

Related posts

ಮೂಡುಬಿದಿರೆ ಸ್ವಸ್ತೀಶ್ರೀ ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿಯವರಿಂದ ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ರವರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ: ಕೆಸರ್ ಕoಡೊಡು ಗೌಡೆರೆ ಗೌಜಿ -ಗಮ್ಮತ್ ಕ್ರೀಡಾಕೂಟದಲ್ಲಿ ಮೈರೋಳ್ತಡ್ಕ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಗೆ ಹಲವು ಪ್ರಶಸ್ತಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಬೆಂಗಳೂರು ಹೈಕೋರ್ಟ್ ಗೆ ಹಾಜರು

Suddi Udaya

ಮಚ್ಚಿನ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಪೂರ್ವ ತಯಾರಿಯಾಗಿ ಶ್ರಮದಾನ ಕಾರ್ಯಕ್ರಮ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Suddi Udaya

ಭಾರಿ ಗಾಳಿ ಮಳೆ: ಉಜಿರೆ ಪೆರ್ಲ ನಿವಾಸಿ ಹೇಮಾವತಿರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ: ಗ್ರಾ.ಪಂ. ನಿಂದ ನೆರವು

Suddi Udaya
error: Content is protected !!