27.1 C
ಪುತ್ತೂರು, ಬೆಳ್ತಂಗಡಿ
July 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುತ್ಲೂರು ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಬೃಹತ್ ಆಧಾರ್ ನೋಂದಣಿ/ತಿದ್ದುಪಡಿ, ಅಪಘಾತ ಹಾಗೂ ಆರೋಗ್ಯ ವಿಮೆ ಮೇಳ

ಕುತ್ಲೂರು ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಮೇ 17ರಂದು ಪುತ್ತೂರು ಅಂಚೆ ಇಲಾಖೆ ವತಿಯಿಂದ ಬೃಹತ್ ಆಧಾರ್ ನೋಂದಣಿ/ತಿದ್ದುಪಡಿ, ಅಪಘಾತ ಹಾಗೂ ಆರೋಗ್ಯ ವಿಮೆ ಮೇಳವು ಯಶಸ್ವಿಯಾಗಿ ನಡೆಯಿತು.

ಶ್ರೀ ಗುರುನಾರಾಯಣ ಸೇವಾ ಸಂಘದ ಪದಾಧಿಕಾರಿಗಳು, ಸದಸ್ಯರುಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಆಧಾರ್ ತಿದ್ದುಪಡಿ ನೋಂದಣಿ ಮತ್ತು ಅಪಘಾತ ವಿಮೆ, ಆರೋಗ್ಯ ವಿಮಾ ಸೌಲಭ್ಯದ ಪ್ರಯೋಜನ ಪಡೆದುಕೊಂಡರು.

ಪುತ್ತೂರು ಅಂಚೆ ಇಲಾಖೆಯಿಂದ ಆಧಾರ್ ಆಪರೇಟರ್ ‘ಪ್ರಜ್ವಲ್ ಸಿ.ವಿ’, ನಾರಾವಿ ಉಪ ಅಂಚೆ ಕಚೇರಿ ಮತ್ತು ಇದರ ಶಾಖಾ ಅಂಚೆ ಕಚೇರಿಗಳ ಸಿಬ್ಬಂದಿಗಳು ಭಾಗವಹಿಸಿದ್ದರು.

Related posts

ವಲಯ ಮಟ್ಟದ ಖೋ ಖೋ ಪಂದ್ಯಾಟ: ಶಿರ್ಲಾಲು ಸ.ಉ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮೇ 25: ಧರ್ಮಸ್ಥಳದಲ್ಲಿ “ಹತ್ತನಾವಧಿ” ಉತ್ಸವ

Suddi Udaya

ನಾಗೇಶ್ ಕುಮಾರ್ ಗೌಡ ರವರ ಅಭಿಮಾನಿ ಬಳಗದಿಂದ ಮಂಗಳೂರಿನ ಸಮಾಜ ಸೇವಕ ಪ್ರಮೋದ್ ಸಾಲಿಯಾನ್ ಬಲ್ಲಾಳ್ ಬಾಗ್ ಭೇಟಿ

Suddi Udaya

ಮರೋಡಿ: ಉಚ್ಚೂರು ಮನೆತನದ ಹಿರಿಯರಾದ ಗೋಪು ಪೂಜಾರಿ ನಿಧನ

Suddi Udaya

ಮರೋಡಿ: ಹಲ್ಲೆ, ಜೀವ ಬೆದರಿಕೆ ಆರೋಪ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆಯಿಂದ ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

Suddi Udaya
error: Content is protected !!