29 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುತ್ಲೂರು ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಬೃಹತ್ ಆಧಾರ್ ನೋಂದಣಿ/ತಿದ್ದುಪಡಿ, ಅಪಘಾತ ಹಾಗೂ ಆರೋಗ್ಯ ವಿಮೆ ಮೇಳ

ಕುತ್ಲೂರು ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಮೇ 17ರಂದು ಪುತ್ತೂರು ಅಂಚೆ ಇಲಾಖೆ ವತಿಯಿಂದ ಬೃಹತ್ ಆಧಾರ್ ನೋಂದಣಿ/ತಿದ್ದುಪಡಿ, ಅಪಘಾತ ಹಾಗೂ ಆರೋಗ್ಯ ವಿಮೆ ಮೇಳವು ಯಶಸ್ವಿಯಾಗಿ ನಡೆಯಿತು.

ಶ್ರೀ ಗುರುನಾರಾಯಣ ಸೇವಾ ಸಂಘದ ಪದಾಧಿಕಾರಿಗಳು, ಸದಸ್ಯರುಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಆಧಾರ್ ತಿದ್ದುಪಡಿ ನೋಂದಣಿ ಮತ್ತು ಅಪಘಾತ ವಿಮೆ, ಆರೋಗ್ಯ ವಿಮಾ ಸೌಲಭ್ಯದ ಪ್ರಯೋಜನ ಪಡೆದುಕೊಂಡರು.

ಪುತ್ತೂರು ಅಂಚೆ ಇಲಾಖೆಯಿಂದ ಆಧಾರ್ ಆಪರೇಟರ್ ‘ಪ್ರಜ್ವಲ್ ಸಿ.ವಿ’, ನಾರಾವಿ ಉಪ ಅಂಚೆ ಕಚೇರಿ ಮತ್ತು ಇದರ ಶಾಖಾ ಅಂಚೆ ಕಚೇರಿಗಳ ಸಿಬ್ಬಂದಿಗಳು ಭಾಗವಹಿಸಿದ್ದರು.

Related posts

ಬಿಜೆಪಿ ಶಿರ್ಲಾಲು ಬೂತ್ ಸಂಖ್ಯೆ 9ರ ಅಧ್ಯಕ್ಷರಾಗಿ ವಿಜಯಕುಮಾರ್, ಕಾರ್ಯದರ್ಶಿಯಾಗಿ ರಮೇಶ್ ಎನ್ ಆಯ್ಕೆ

Suddi Udaya

ಕೊಕ್ಕಡ: ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ಕಾಡು ಎಮ್ಮೆ: ಸವಾರರಿಗೆ ಗಾಯ

Suddi Udaya

ಪೆರಿಯಡ್ಕ ಸ.ಕಿ. ಪ್ರಾ. ಶಾಲಾ ರಜತ ಮಹೋತ್ಸವ ಸಮಿತಿಯಿಂದ ಉಜಿರೆ ಲಕ್ಷ್ಮಿ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ ರಿಗೆ ಸನ್ಮಾನ

Suddi Udaya

ಬಳಂಜ: ಯುವ ಬಿಲ್ಲವ ವೇದಿಕೆಯಿಂದ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾವಳಿ,ಸನ್ಮಾನ

Suddi Udaya

ಮುಂಡಾಜೆ ಪ್ರಾ.ಕೃ.ಪ. ಸ. ಸಂಘದಲ್ಲಿ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯರ 145ನೇ ಜನ್ಮದಿನ ಆಚರಣೆ

Suddi Udaya

ಕುದುರೆಮುಖ, ನೇತ್ರಾವತಿ ಪೀಕ್ ಚಾರಣಕ್ಕೆ ಆನ್‌ಲೈನ್ ಮೂಲಕ ಬುಕಿಂಗ್

Suddi Udaya
error: Content is protected !!