29.3 C
ಪುತ್ತೂರು, ಬೆಳ್ತಂಗಡಿ
May 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುತ್ಲೂರು ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಬೃಹತ್ ಆಧಾರ್ ನೋಂದಣಿ/ತಿದ್ದುಪಡಿ, ಅಪಘಾತ ಹಾಗೂ ಆರೋಗ್ಯ ವಿಮೆ ಮೇಳ

ಕುತ್ಲೂರು ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಮೇ 17ರಂದು ಪುತ್ತೂರು ಅಂಚೆ ಇಲಾಖೆ ವತಿಯಿಂದ ಬೃಹತ್ ಆಧಾರ್ ನೋಂದಣಿ/ತಿದ್ದುಪಡಿ, ಅಪಘಾತ ಹಾಗೂ ಆರೋಗ್ಯ ವಿಮೆ ಮೇಳವು ಯಶಸ್ವಿಯಾಗಿ ನಡೆಯಿತು.

ಶ್ರೀ ಗುರುನಾರಾಯಣ ಸೇವಾ ಸಂಘದ ಪದಾಧಿಕಾರಿಗಳು, ಸದಸ್ಯರುಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಆಧಾರ್ ತಿದ್ದುಪಡಿ ನೋಂದಣಿ ಮತ್ತು ಅಪಘಾತ ವಿಮೆ, ಆರೋಗ್ಯ ವಿಮಾ ಸೌಲಭ್ಯದ ಪ್ರಯೋಜನ ಪಡೆದುಕೊಂಡರು.

ಪುತ್ತೂರು ಅಂಚೆ ಇಲಾಖೆಯಿಂದ ಆಧಾರ್ ಆಪರೇಟರ್ ‘ಪ್ರಜ್ವಲ್ ಸಿ.ವಿ’, ನಾರಾವಿ ಉಪ ಅಂಚೆ ಕಚೇರಿ ಮತ್ತು ಇದರ ಶಾಖಾ ಅಂಚೆ ಕಚೇರಿಗಳ ಸಿಬ್ಬಂದಿಗಳು ಭಾಗವಹಿಸಿದ್ದರು.

Related posts

ಡಿ.16: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಕೋರಿ ಜಾತ್ರೆ’

Suddi Udaya

ಕುದುರೆಮುಖ, ನೇತ್ರಾವತಿ ಪೀಕ್ ಚಾರಣಕ್ಕೆ ಆನ್‌ಲೈನ್ ಮೂಲಕ ಬುಕಿಂಗ್

Suddi Udaya

ಸಮಾಜ ಸೇವಕ ಡಾ.ರವಿ ಪೂಜಾರಿ ಕಕ್ಕೆಪದವುರವರಿಗೆ ಒಳಿದು ಬಂದ ಸಮಾಜ ರತ್ನ ಪ್ರಶಸ್ತಿ

Suddi Udaya

ಧರ್ಮಸ್ಥಳ: ನಾರ್ಯ ನಿವಾಸಿ ನಾಟಿ ವೈದ್ಯ ಹೊನ್ನಪ್ಪ ಗೌಡ ನಿಧನ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸಿ.ಎಂ. ಸಿದ್ದರಾಮಯ್ಯರವರ ಬಗ್ಗೆ ಅಶ್ಲೀಲ ಆಡಿಯೋ ವೈರಲ್: ರಜಿತ್ ಕೊಕ್ಕಡ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya
error: Content is protected !!