27.1 C
ಪುತ್ತೂರು, ಬೆಳ್ತಂಗಡಿ
July 4, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು: ಮುಕುತ್ತಿ ಮಜಲು ಸೇತುವೆ ನಿರ್ಮಾಣಕ್ಕೆ ಅನುದಾನ ಕಲ್ಪಿಸಿದ ಶಾಸಕ ಹರೀಶ್‌ ಪೂಂಜರಿಗೆ ಅಭಿನಂದನೆ

ಬೆಳಾಲು ಗ್ರಾಮದ ಮುಕುತ್ತಿ ಮಜಲು ಎಂಬಲ್ಲಿ ರೂ.5 ಕೋಟಿ ಅನುದಾನದಲ್ಲಿ ಸೇತುವೆ ನಿರ್ಮಾಣಕ್ಕೆ ಅನುದಾನ ತಂದಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ ಆ ಭಾಗದ ಮತದಾರರು, ಬೂತ್ ಅಧ್ಯಕ್ಷರು, ಕಾರ್ಯದರ್ಶಿ, ಶಕ್ತಿಕೇಂದ್ರ ಪ್ರಮುಖರು ಸೇರಿ ಗೌರವದ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರ ಪ್ರಮುಖ ಸುರೇಂದ್ರ ಗೌಡ ಸುರುಳಿ, ಜಿಲ್ಲಾ ಮನ್ ಕೀ ಬಾತ್ ಪ್ರಮುಖ ಸೀತಾರಾಮ್, ಶಕ್ತಿ ಕೇಂದ್ರ ಪ್ರಮುಖ ಮಾದವ ಗೌಡ ಬೂತ್ ಅಧ್ಯಕ್ಷರು ದಿನೇಶ್ ಗೌಡ, ಕಾರ್ಯದರ್ಶಿ ಹರೀಶ್
ಹಿರಿಯರು ಸಿ ಎ ಬ್ಯಾಂಕ್ ನಿರ್ದೇಶಕರಾದ ರಾಜಪ್ಪ ಗೌಡ, ಬೂತ್ ಕಾರ್ಯದರ್ಶಿ ಬಾಲಕೃಷ್ಣ ಗೌಡ, ಕೃಷ್ಣ ಆಚಾರ್ಯ, ಬೂತ್ ಪ್ರಮುಖರಾದ ಯಶೋಧರ ಅಂಬ್ಯಾ, ವಿಶ್ವಾಸ್ ಟೈಲರ್, ಬಾಲಕೃಷ್ಣ ಗೌಡ, ಅನೇಕ ಪ್ರಮುಖರು ಉಪಸ್ಥಿತರಿದ್ದರು.

Related posts

ಕನ್ಯಾಡಿ2 ಸ.ಉ.ಹಿ.ಪ್ರಾ. ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ, ದೇವರ ದರ್ಶನ

Suddi Udaya

ಉಜಿರೆ : ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ‘ಕೌಶಲ್ಯಾಭಿವೃದ್ಧಿ ಕಾರ್ಯಾಗಾರ’

Suddi Udaya

ಕೊಕ್ಕಡ ಅಮೃತ ಪಂಚಾಯತ್ ನ ನಿಕಟಪೂರ್ವ ಅಧ್ಯಕ್ಷರು, ಉಪಾಧ್ಯಕ್ಷರುಗಳಿಗೆ ಗೌರವಾರ್ಪಣೆ

Suddi Udaya

ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಮತ್ತು ಬಳೆಗಳ ಉತ್ಸವ

Suddi Udaya

ಬೆಳ್ತಂಗಡಿ: ಹೆದ್ದಾರಿಯ ಅಗಲೀಕರಣ ಪರಿಹಾರಧನ ಪಡೆದಮನೆ, ಕಟ್ಟಡಗಳ ತೆರಿಗೆ ರದ್ದು ಪಡಿಸಲು ಸೂಚನೆ

Suddi Udaya
error: Content is protected !!