29 C
ಪುತ್ತೂರು, ಬೆಳ್ತಂಗಡಿ
August 22, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ರಾಜಕೇಸರಿ ಸೇವಾ ಟ್ರಸ್ಟ್ ನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಜಗದೀಶ್ ಲಾಯಿಲ, ಸಂಘಟನಾ ಪ್ರಮುಖರಾಗಿ ದೇವರಾಜ್ ಪೂಜಾರಿ

ಬೆಳ್ತಂಗಡಿ: ಸದಾ ಸಮಾಜಮುಖಿ ಚಟುವಟಿಕೆಗಳೊಂದಿಗೆ ತನ್ನದೇ ಆದ ವಿಶಿಷ್ಟ ಪರಿಕಲ್ಪನೆಗಳೊಂದಿಗೆ ಸಮಾಜ ಮಾಡುತ್ತಿರುವ
ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ನೂತನ ಪದಾಧಿಕಾರಿಗಳನ್ನಾಗಿ ರಾಜಕೇಸರಿ ಸೇವಾ ಟ್ರಸ್ಟ್ ಕರ್ನಾಟಕದ ಇದರ ಸಂಸ್ಥಾಪಕ ದೀಪಕ್ ಜಿ ಬಿಳ್ತಂಗಡಿ ಇವರ ನೇತೃತ್ವದಲ್ಲಿ ಆಯ್ಕೆ ನಡೆಸಲಾಯಿತು.

2026-2027 ಸಾಲಿನ ಅಧ್ಯಕ್ಷರಾಗಿ ಜಗದೀಶ್ ಲಾಯಿಲ, ಉಪಾಧ್ಯಕ್ಷರಾಗಿ ಸಂದೀಪ್ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ಶರತ್ ಕರಾಯ, ಜೊತೆ ಕಾರ್ಯದರ್ಶಿ ವಿನೋದ್ ಗುರಿಗಂಡ, ಪ್ರಧಾನ ಸಂಚಾಲಕರು ಪ್ರಶಾಂತ್ ಗುರುವಾಯನಕೆರೆ, ಸಹ ಸಂಚಾಲಕರು ಸಂತೋಷ್ ಉಜಿರೆ, ಸಂಘಟನಾ ಪ್ರಮುಖರಾಗಿ ದೇವರಾಜ್ ಪೂಜಾರಿ ಉಜಿರೆ, ಕೋಶಾಧಿಕಾರಿ ಪ್ರವೀಣ್ ಆಚಾರ್ಯ ಗುರುವಾಯನಕೆರೆ, ಸಾಮಾಜಿಕ ಜಾಲತಾಣ ಶರತ್ ಕೆಎಸ್, ಕ್ರೀಡಾಕಾರ್ದರ್ಶಿ ಗಣೇಶ್ ಲಾಯಿಲ, ವಿದ್ಯಾರ್ಥಿ ಪ್ರಮುಖ ಸಂದೇಶ್ ರೆಂಕೆದಗುತ್ತು ಆಯ್ಕೆಯಾದರು. ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಚಪ್ಪರ ಮುಹೂರ್ತ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಹಳ್ಳಿಂಗೇರಿ ಹಾ.ಉ. ಮಹಿಳಾ ಸಹಕಾರ ಸಂಘದ ಕಟ್ಟಡ ರಚನಾ ಸಮಿತಿ ರಚನೆ

Suddi Udaya

ಉಜಿರೆ: ಕಾಲೇಜು ರೋಡಿನ ಡಿವೈಡರಿಗೆ ಗುದ್ದಿದ ಕಾರು- ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷದ ಉಸ್ತುವಾರಿಯಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya

ವಿದ್ಯಾರ್ಥಿನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ : ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!