29.3 C
ಪುತ್ತೂರು, ಬೆಳ್ತಂಗಡಿ
May 19, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ರಾಜಕೇಸರಿ ಸೇವಾ ಟ್ರಸ್ಟ್ ನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಜಗದೀಶ್ ಲಾಯಿಲ, ಸಂಘಟನಾ ಪ್ರಮುಖರಾಗಿ ದೇವರಾಜ್ ಪೂಜಾರಿ

ಬೆಳ್ತಂಗಡಿ: ಸದಾ ಸಮಾಜಮುಖಿ ಚಟುವಟಿಕೆಗಳೊಂದಿಗೆ ತನ್ನದೇ ಆದ ವಿಶಿಷ್ಟ ಪರಿಕಲ್ಪನೆಗಳೊಂದಿಗೆ ಸಮಾಜ ಮಾಡುತ್ತಿರುವ
ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ನೂತನ ಪದಾಧಿಕಾರಿಗಳನ್ನಾಗಿ ರಾಜಕೇಸರಿ ಸೇವಾ ಟ್ರಸ್ಟ್ ಕರ್ನಾಟಕದ ಇದರ ಸಂಸ್ಥಾಪಕ ದೀಪಕ್ ಜಿ ಬಿಳ್ತಂಗಡಿ ಇವರ ನೇತೃತ್ವದಲ್ಲಿ ಆಯ್ಕೆ ನಡೆಸಲಾಯಿತು.

2026-2027 ಸಾಲಿನ ಅಧ್ಯಕ್ಷರಾಗಿ ಜಗದೀಶ್ ಲಾಯಿಲ, ಉಪಾಧ್ಯಕ್ಷರಾಗಿ ಸಂದೀಪ್ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ಶರತ್ ಕರಾಯ, ಜೊತೆ ಕಾರ್ಯದರ್ಶಿ ವಿನೋದ್ ಗುರಿಗಂಡ, ಪ್ರಧಾನ ಸಂಚಾಲಕರು ಪ್ರಶಾಂತ್ ಗುರುವಾಯನಕೆರೆ, ಸಹ ಸಂಚಾಲಕರು ಸಂತೋಷ್ ಉಜಿರೆ, ಸಂಘಟನಾ ಪ್ರಮುಖರಾಗಿ ದೇವರಾಜ್ ಪೂಜಾರಿ ಉಜಿರೆ, ಕೋಶಾಧಿಕಾರಿ ಪ್ರವೀಣ್ ಆಚಾರ್ಯ ಗುರುವಾಯನಕೆರೆ, ಸಾಮಾಜಿಕ ಜಾಲತಾಣ ಶರತ್ ಕೆಎಸ್, ಕ್ರೀಡಾಕಾರ್ದರ್ಶಿ ಗಣೇಶ್ ಲಾಯಿಲ, ವಿದ್ಯಾರ್ಥಿ ಪ್ರಮುಖ ಸಂದೇಶ್ ರೆಂಕೆದಗುತ್ತು ಆಯ್ಕೆಯಾದರು. ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಪಿಲ್ಯ ಗೋಳಿಕಟ್ಟೆಯಲ್ಲಿ ಕಾರು ಅಪಘಾತ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳ ಸಂಪೂರ್ಣತಾ ಅಭಿಯಾನ ಕಾರ್ಯಕ್ರಮ

Suddi Udaya

ಕಣಿಯೂರು ಗ್ರಾ.ಪಂ. ಸದಸ್ಯ ಪ್ರವೀಣ್‌ ಗೌಡರಿಗೆ ತಿಮರೋಡಿ ತಂಡದಿಂದ ಹಲ್ಲೆ: ಪುತ್ತೂರು ಆಸ್ಪತ್ರೆಗೆ ದಾಖಲು: ಆಸ್ಪತ್ರೆಗೆ ಶಾಸಕ ಹರೀಶ್ ಪೂಂಜ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹರೀಶ್ ಪೂಂಜ ಆಕ್ರೋಶ

Suddi Udaya

ಉಜಿರೆ : ಶ್ರೀ ಧ.ಮಂ. ಕಾಲೇಜಿನ ಸ್ವಚ್ಛತಾ ಸಿಬ್ಬಂದಿಗೆ ಬೀಳ್ಕೊಡುಗೆ

Suddi Udaya

ಸೆ. 14 – 21: ಧರ್ಮಸ್ಥಳದಲ್ಲಿ 27ನೇ ವರ್ಷದ ಭಜನಾ ಕಮ್ಮಟ

Suddi Udaya

ಪುತ್ತೂರು ಮಾತೆರ್ಲ ಒಂಜೇ ವಾಟ್ಸ್ ಆಫ್ ಗ್ರೂಪ್: ಸಾರ್ವಜನಿಕ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya
error: Content is protected !!