23.6 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ವೇಣೂರು ಸರ್ಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿನಿಯರ ಅದ್ಭುತ ಸಾಧನೆ

ವೇಣೂರು: ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ )ವೇಣೂರು ಅತ್ಯುತ್ತಮ ಫಲಿತಾಂಶವನ್ನು ದಾಖಲಿಸಿರುವ ನಡುವೆ ಮರುಮೌಲ್ಯಮಾಪನದಲ್ಲಿ ಶಾಲಾ ಮೂರು ವಿದ್ಯಾರ್ಥಿನಿಯರಿಗೆ ಹೆಚ್ಚಿನ ಅಂಕ ಲಭಿಸಿದೆ.

ಸಮೃದ್ಧಿ ಜೈನ್ 615 ಅಂಕಗಳಿಂದ ಮರು ಮೌಲ್ಯಮಾಪನದ ನಂತರ 618 ಅಂಕಗಳನ್ನು ಪಡೆದಿರುತ್ತಾಳೆ. ಶ್ರೀನಿಕ ಎನ್.ಎಸ್. 610 ರಿಂದ ಮರು ಮೌಲ್ಯಮಾಪನದ ನಂತರ 612 ಅಂಕಗಳನ್ನು ಪಡೆದಿರುತ್ತಾಳೆ. ಅನ್ವಿತಾ 599 ರಿಂದ ಮರು ಮೌಲ್ಯಮಾಪನದ ನಂತರ 603 ಅಂಕಗಳನ್ನು ಪಡೆದುಕೊಂಡಿರುತ್ತಾಳೆ.

ಮರು ಮೌಲ್ಯಮಾಪನದಲ್ಲಿ ಅಂಕಗಳನ್ನು ಹೆಚ್ಚಿಸಿಕೊಂಡಿರುವ ವಿದ್ಯಾರ್ಥಿಗಳಿಗೆ ಶಾಲೆಯ ವತಿಯಿಂದ ಅಭಿನಂದಿಸಿರುತ್ತಾರೆ.

Related posts

ಕು| ಸೌಜನ್ಯ ಕೊಲೆ ಆರೋಪಿಗಳಿಗೆ ಸಹಕಾರ ನೀಡಿದ ವ್ಯಕ್ತಿಗಳು ಹುಚ್ಚರಂತೆ ನಮ್ಮ ಕಣ್ಣ ಮುಂದೆ ತಿರುಗಾಡಲಿದ್ದಾರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಹಾಗೂ ಖಾವಂದರೆ ಬಗ್ಗೆ ಅಪಪ್ರಚಾರ ಮಾಡುವುದನ್ನು ಹಿಂದೂ ಸಮಾಜ ಸಹಿಸುವುದಿಲ್ಲ ಹಕ್ಕೋತ್ತಾಯ ಜಾಥಾದಲ್ಲಿ ಮನವಿ ಸ್ವೀಕರಿಸಿ ಹರೀಶ್ ಪೂಂಜ ಹೇಳಿಕೆ

Suddi Udaya

ಪಂಚಾಯತ್‌ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರುನಲ್ಲಿ ಗ್ರಾಮ ಪಂಚಾಯತ್ ನೌಕರರ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ ಕಚೇರಿಯಲ್ಲಿ ನಿವೃತ್ತ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ‍ರವರಿಗೆ ಸನ್ಮಾನ

Suddi Udaya

ಬದ್ಯಾರ್: ರಸ್ತೆಯಲ್ಲಿ ಬಾಯಿ ತೆರದ ಗುಂಡಿ: ಅಪಾಯದ ಸೂಚನೆ

Suddi Udaya

ಭಾರಿ ಮಳೆಗೆ ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಒಳಗೆ ಹಾಗೂ ಮನೆಗೆ ನುಗ್ಗಿದ ನೀರು

Suddi Udaya

ಉಜಿರೆ ಗ್ರಾ.ಪಂ.ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ ಕರ್ಬಾರಿ ರವರು ಭೇಟಿ ಗ್ರಾಮ ಪಂಚಾಯತ್ ಕಾರ್ಯ ವೈಖರಿಗೆ ಮೆಚ್ಚುಗೆ

Suddi Udaya
error: Content is protected !!