23.3 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿ ಹುದ್ದೆಯಿಂದ ಕೊಕ್ಕಡ ಕೊಲ್ಲಾಜೆ ನಿವಾಸಿ ಪವನ್ ಸಾಲ್ಯಾನ್ ಗೆ ಮುಕ್ತಿ

ಬೆಳ್ತಂಗಡಿ: ಭಾರತೀಯ ಯುವ ಕಾಂಗ್ರೆಸ್ ಹದಿನೈದು ಮಂದಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕೈಗೊಂಡಿದೆ. ರಾಜ್ಯ ಸಮಿತಿಯ ಕಾರ್ಯದರ್ಶಿ ಹುದ್ದೆಯಲ್ಲಿದ್ದ ಕೊಕ್ಕಡ ಗ್ರಾಮದ ಕೊಲ್ಲಾಜೆ ನಿವಾಸಿ ಪವನ್ ಸಾಲ್ಯಾನ್ ಕೊಲ್ಲಾಜೆ ಅವರಿಗೆ ನೀಡಿದ್ದ ಜವಾಬ್ದಾರಿಯನ್ನು ಹಿಂಪಡೆಯಲಾಗಿದೆ.

ಕರ್ತವ್ಯ ಲೋಪ, ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ನಿಷ್ಕ್ರಿಯರಾಗಿರುವುದು, ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ವಿಫಲವಾಗಿರುವ ಕಾರಣದಿಂದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಸೇರಿದಂತೆ ಒಟ್ಟು 15 ಮಂದಿ ಪದಾಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅವರ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಭಾರತೀಯ ಯುವ ಕಾಂಗ್ರೆಸ್ ಮೇ.13 ರಂದು ಅಧಿಕೃತ ಆದೇಶವನ್ನು ಹೊರಡಿಸಿದೆ ಎಂದು ಹೇಳಲಾಗುತ್ತಿದೆ.

Related posts

ಶಿರ್ಲಾಲು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಉಷಾ ಎಂ ಶೆಟ್ಟಿ, ಉಪಾಧ್ಯಕ್ಷರಾಗಿ ಸೋಮನಾಥ ಬಂಗೇರ ಅವಿರೋಧವಾಗಿ ಆಯ್ಕೆ

Suddi Udaya

ಕಳಿಯ ಗ್ರಾ.ಪಂ. ವ್ಯಾಪಿಯಲ್ಲಿ ಬಿರುಸಿನ ಮತದಾನ: ಗಮನಸೆಳೆದ ಪಿಂಕ್(ಸಖಿ) ಮತಗಟ್ಟೆ : ಮತಗಟ್ಟೆ ಕೇಂದ್ರದಲ್ಲಿ ಮತದಾರರ ವಿವಿಧ ಬೇಡಿಕೆ

Suddi Udaya

ಫೆ.4: ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ “ಸೇವಾಯಜ್ಞ”

Suddi Udaya

ಅಯೋಧ್ಯೆ ಶ್ರೀರಾಮನ ಜನ್ಮಭೂಮಿಯಿಂದ ಪವಿತ್ರ ಮಂತ್ರಾಕ್ಷತೆ ಬೆಳ್ತಂಗಡಿಗೆ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಂತ್ರಾಕ್ಷತೆಗೆ ಭವ್ಯ ಸ್ವಾಗತ

Suddi Udaya

ಅಳದಂಗಡಿ: ಸತತ ಪರಿಶ್ರಮವಿದ್ದರೆ ಅಸಾಧ್ಯವಾದ್ದದ್ದು ಯಾವುದು ಇಲ್ಲ: ಸಿ. ಎ. ನಿರೀಕ್ಷಾ ಎನ್

Suddi Udaya

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿಯಾಗಿ ರೋಹಿನಿ ಸಿ.ಕೆ ಅಧಿಕಾರ ಸ್ವೀಕಾರ

Suddi Udaya
error: Content is protected !!