28.3 C
ಪುತ್ತೂರು, ಬೆಳ್ತಂಗಡಿ
August 22, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು: ಮುಕುತ್ತಿ ಮಜಲು ಸೇತುವೆ ನಿರ್ಮಾಣಕ್ಕೆ ಅನುದಾನ ಕಲ್ಪಿಸಿದ ಶಾಸಕ ಹರೀಶ್‌ ಪೂಂಜರಿಗೆ ಅಭಿನಂದನೆ

ಬೆಳಾಲು ಗ್ರಾಮದ ಮುಕುತ್ತಿ ಮಜಲು ಎಂಬಲ್ಲಿ ರೂ.5 ಕೋಟಿ ಅನುದಾನದಲ್ಲಿ ಸೇತುವೆ ನಿರ್ಮಾಣಕ್ಕೆ ಅನುದಾನ ತಂದಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ ಆ ಭಾಗದ ಮತದಾರರು, ಬೂತ್ ಅಧ್ಯಕ್ಷರು, ಕಾರ್ಯದರ್ಶಿ, ಶಕ್ತಿಕೇಂದ್ರ ಪ್ರಮುಖರು ಸೇರಿ ಗೌರವದ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರ ಪ್ರಮುಖ ಸುರೇಂದ್ರ ಗೌಡ ಸುರುಳಿ, ಜಿಲ್ಲಾ ಮನ್ ಕೀ ಬಾತ್ ಪ್ರಮುಖ ಸೀತಾರಾಮ್, ಶಕ್ತಿ ಕೇಂದ್ರ ಪ್ರಮುಖ ಮಾದವ ಗೌಡ ಬೂತ್ ಅಧ್ಯಕ್ಷರು ದಿನೇಶ್ ಗೌಡ, ಕಾರ್ಯದರ್ಶಿ ಹರೀಶ್
ಹಿರಿಯರು ಸಿ ಎ ಬ್ಯಾಂಕ್ ನಿರ್ದೇಶಕರಾದ ರಾಜಪ್ಪ ಗೌಡ, ಬೂತ್ ಕಾರ್ಯದರ್ಶಿ ಬಾಲಕೃಷ್ಣ ಗೌಡ, ಕೃಷ್ಣ ಆಚಾರ್ಯ, ಬೂತ್ ಪ್ರಮುಖರಾದ ಯಶೋಧರ ಅಂಬ್ಯಾ, ವಿಶ್ವಾಸ್ ಟೈಲರ್, ಬಾಲಕೃಷ್ಣ ಗೌಡ, ಅನೇಕ ಪ್ರಮುಖರು ಉಪಸ್ಥಿತರಿದ್ದರು.

Related posts

ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಅನುಜ್ಞಾ ತೇರ್ಗಡೆ

Suddi Udaya

ಜಾಗತಿಕ ಕ್ರೀಡೋತ್ಸವದ ಪದಾಧಿಕಾರಿಗಳ ಪೂರ್ವಭಾವಿ ಸಭೆ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ನಿಡ್ಲೆ ನಾಗೇಶ್ ಕುಮಾರ್ ಕೆ.ಎಂ ಅಭಿಮಾನಿ ಬಳಗದಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ, ಕೊಡೆ ಹಾಗೂ ಹಣ್ಣು ಹಂಪಲು ಸಸಿಗಳ ವಿತರಣೆ

Suddi Udaya

ಬಿಜೆಪಿ ಶಿಶಿಲ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಪತ್ರಿಕೋದ್ಯಮ ವಿಭಾಗದ ಎಚ್.ಒ.ಡಿ. ಭಾಸ್ಕರ್ ಹೆಗ್ಡೆ ಅವರ ಪತ್ನಿ ಶ್ರೀಮತಿ ಸುವರ್ಣ ಹೆಗ್ಡೆ ಹೃದಯಾಘಾತದಿಂದ ನಿಧನ

Suddi Udaya
error: Content is protected !!