July 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ವಿಚಾರ ಸಂಕಿರಣ ಕಾರ್ಯಕ್ರಮ

ಬೆಳ್ತಂಗಡಿ: ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಕ್ಷೇತ್ರ ಸಮಿತಿಯ ವತಿಯಿಂದ “ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಸಬಲೀಕರಣದಲ್ಲಿ ಮಹಿಳೆಯರ ಪಾತ್ರ” ಎಂಬ ವಿಷಯದ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮವು ಬೆಳ್ತಂಗಡಿಯ ಪಕ್ಷ ಕಚೇರಿಯಲ್ಲಿ ಮೇ 17ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರ ಅಧ್ಯಕ್ಷೆ ಶಮಾ ಉಜಿರೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ಮಾತನಾಡಿ ಮಹಿಳೆಯರ ಸಾಮಾಜಿಕ ಜಾಗೃತಿ, ಶೈಕ್ಷಣಿಕ ಪ್ರಗತಿ ಹಾಗೂ ರಾಜಕೀಯ ಭಾಗವಹಿಸುವಿಕೆಯ ಮಹತ್ವದ ಕುರಿತು ವಿಷಯ ಮಂಡನೆ ಮಾಡಿದರು.

ಕಾರ್ಯಕ್ರಮದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ಕ್ಷೇತ್ರ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ ಉಪಸ್ಥಿತರಿದ್ದರು. ರಫಾ ಸ್ವಾಗತಿಸಿ, ಕ್ಷೇತ್ರ ಸಮಿತಿ ಕಾರ್ಯದರ್ಶಿ ರುಬಿಯಾ ವಂದಿಸಿದರು.

Related posts

ಬೆಳಾಲು: ಅನ್ಸಾರಿಯ ಜುಮಾ ಮಸೀದಿಯಲ್ಲಿ ಈದ್ ಸಂಭ್ರಮ

Suddi Udaya

ವಿಪರೀತ ಶಬ್ಧ ಮಾಲಿನ್ಯ ಮಾಡುತ್ತಿದ್ದ ಬೈಕ್ ಮತ್ತು ಸ್ಕೂಟರ್‌ಗಳ ಸೈಲೆನ್ಸರನ್ನು ರೋಲ‌ರ್ ಮೂಲಕ ನಾಶ ಮಾಡಿದ ಬೆಳ್ತಂಗಡಿ ಸಂಚಾರ ಪೊಲೀಸರು

Suddi Udaya

ಗರ್ಡಾಡಿ ಧರ್ಮಣ್ಣ ಸಾಲಿಯಾನ್ ನಿಧನ

Suddi Udaya

ಎಸ್.ಡಿ.ಎಂ ಕಾಲೇಜು ಉಜಿರೆ : ಬೃಹತ್ ರಕ್ತದಾನ ಶಿಬಿರ: ದಾಖಲೆಯ 180ಯುನಿಟ್ ರಕ್ತ ಸಂಗ್ರಹ

Suddi Udaya

ಜ.13: ಮೊಗ್ರು ಮೂವರು ದೈವಗಳ ದೈವಸ್ಥಾನ ಮುಗೇರಡ್ಕ ಹಾಗೂ ಶ್ರೀ ದುರ್ಗಾನುಗ್ರಹ ಭಜನಾ ಮಂದಿರ ಸಹಭಾಗಿತ್ವದಲ್ಲಿ ಧಾರ್ಮಿಕ ಮತ್ತು ಸಾoಸ್ಕೃತಿಕ ಕಾರ್ಯಕ್ರಮ

Suddi Udaya

ಲಾಯಿಲ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya
error: Content is protected !!