28.3 C
ಪುತ್ತೂರು, ಬೆಳ್ತಂಗಡಿ
August 22, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ರಾಜಕೇಸರಿ ಸೇವಾ ಟ್ರಸ್ಟ್ ನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಜಗದೀಶ್ ಲಾಯಿಲ, ಸಂಘಟನಾ ಪ್ರಮುಖರಾಗಿ ದೇವರಾಜ್ ಪೂಜಾರಿ

ಬೆಳ್ತಂಗಡಿ: ಸದಾ ಸಮಾಜಮುಖಿ ಚಟುವಟಿಕೆಗಳೊಂದಿಗೆ ತನ್ನದೇ ಆದ ವಿಶಿಷ್ಟ ಪರಿಕಲ್ಪನೆಗಳೊಂದಿಗೆ ಸಮಾಜ ಮಾಡುತ್ತಿರುವ
ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ನೂತನ ಪದಾಧಿಕಾರಿಗಳನ್ನಾಗಿ ರಾಜಕೇಸರಿ ಸೇವಾ ಟ್ರಸ್ಟ್ ಕರ್ನಾಟಕದ ಇದರ ಸಂಸ್ಥಾಪಕ ದೀಪಕ್ ಜಿ ಬಿಳ್ತಂಗಡಿ ಇವರ ನೇತೃತ್ವದಲ್ಲಿ ಆಯ್ಕೆ ನಡೆಸಲಾಯಿತು.

2026-2027 ಸಾಲಿನ ಅಧ್ಯಕ್ಷರಾಗಿ ಜಗದೀಶ್ ಲಾಯಿಲ, ಉಪಾಧ್ಯಕ್ಷರಾಗಿ ಸಂದೀಪ್ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ಶರತ್ ಕರಾಯ, ಜೊತೆ ಕಾರ್ಯದರ್ಶಿ ವಿನೋದ್ ಗುರಿಗಂಡ, ಪ್ರಧಾನ ಸಂಚಾಲಕರು ಪ್ರಶಾಂತ್ ಗುರುವಾಯನಕೆರೆ, ಸಹ ಸಂಚಾಲಕರು ಸಂತೋಷ್ ಉಜಿರೆ, ಸಂಘಟನಾ ಪ್ರಮುಖರಾಗಿ ದೇವರಾಜ್ ಪೂಜಾರಿ ಉಜಿರೆ, ಕೋಶಾಧಿಕಾರಿ ಪ್ರವೀಣ್ ಆಚಾರ್ಯ ಗುರುವಾಯನಕೆರೆ, ಸಾಮಾಜಿಕ ಜಾಲತಾಣ ಶರತ್ ಕೆಎಸ್, ಕ್ರೀಡಾಕಾರ್ದರ್ಶಿ ಗಣೇಶ್ ಲಾಯಿಲ, ವಿದ್ಯಾರ್ಥಿ ಪ್ರಮುಖ ಸಂದೇಶ್ ರೆಂಕೆದಗುತ್ತು ಆಯ್ಕೆಯಾದರು. ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಎ.13,ವಿಷು ಕಣಿ ಆಚರಣಾ ಸಮಿತಿಯಿಂದ ಕೇರಳ ಸಂಪ್ರಾದಾಯಿಕ ವಿಷು ಕಣಿ ಆಚರಣೆ: ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಮನೋರಂಜನಾ ಕಾರ್ಯಕ್ರಮ, 32 ಬಗೆಯ ಉಟೋಪಚಾರ

Suddi Udaya

ಬೆಳಗಾವಿ ಅಧಿವೇಶನ: ಕಾಡಾನೆಗಳ ನಿರಂತರ ಹಾವಳಿಯಿಂದಾಗಿ ಬೆಳೆ ನಾಶ: ಶಾಶ್ವತ ಪರಿಹಾರ ಒದಗಿಸಿ-ವಿ.ಪ.ಸದಸ್ಯ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್ ರವರ ನೇತೃತ್ವದಲ್ಲಿ ಮುದರಂಗಡಿಯಲ್ಲಿ ಸನ್ಮಾನ

Suddi Udaya

ಮಾ.20-28: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ- ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಬೆಳ್ತಂಗಡಿ ಬ್ಯೂಟಿ ಪಾರ್ಲರ್ ಮಾಲಕರ ಅಸೋಸಿಯೇಷನ್ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!