July 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ಬಹುಭಾಷೆ ಕವಿಗೋಷ್ಠಿಯಲ್ಲಿ 15 ಕವಿಗಳಿಂದ 7 ಭಾಷೆಯಲ್ಲಿ ಕವನ‌ ಮಂಡನೆ

ಬೆಳ್ತಂಗಡಿ: ಕನ್ನಡ ಸಾಹಿತ್ಯ ಸಂಭ್ರಮ ಮತ್ತು ಬಹು ಭಾಷಾ ಕವಿಗೋಷ್ಠಿ 2026 ಕಾರ್ಯಕ್ರಮದಲ್ಲಿ 15 ಕವಿಗಳಿಂದ 7 ಭಾಷೆಯಲ್ಲಿ ಕವನ‌ ಮಂಡನೆ ನಡೆಯಿತು.

ಬಹುಭಾಷಾ ಕವಿಗೋಷ್ಠಿಯಲ್ಲಿ ಹಿರಿಯ ಪತ್ರಕರ್ತ ಅಚ್ಚು ಮುಂಡಾಜೆ(ಬ್ಯಾರಿ), ರೇಣುಕಾ ಸುಧೀರ್ (ಕನ್ನಡ), ವಿದ್ಯಾಶ್ರೀ ಅಡೂರು(ತುಳು), ಸರಸ್ವತಿ ರಾಜಗೋಪಾಲ(ಹವ್ಯಕ), ಸಂಧ್ಯಾ ಪಾಳಂದೆ(ಚಿತ್ಪಾವತಿ ಮರಾಠಿ), ಸತ್ಯಲತಾ ಸಿದ್ಧಮೂಲೆ(ಕನ್ನಡ), ಮಹಾಬಲ ಗೌಡ(ತುಳು), ವೆಂಕಟೇಶ್ವರೀ ಕೃಷ್ಣ ಭಟ್(ಕನ್ನಡ), ವಸಂತಿ ನಿಡ್ಲೆ (ತುಳು), ಅರುಣಾ ಅರಿಪ್ಪಡಿತ್ತಾಯ(ಶಿವಳ್ಳಿ), ವಿನುತಾ ರಜತ ಗೌಡ (ಅರೆಭಾಷೆ), ಶಂಕರ ತ್ಹಾಮನ್‌ಕರ್ ಮುಂಡಾಜೆ (ಚಿತ್ಪಾವನಿ ಮರಾಠಿ), ಶ್ಯಾಮಲಾ ರಾಮ ಪ್ರಸಾದ(ಹವ್ಯಕ), ವನಜಾ ಜೋಷಿ (ಚಿತ್ಪಾವನಿ ಮರಾಠಿ), ರವೀಂದ್ರ ಶೆಟ್ಟಿ ಬಳಂಜ (ಕನ್ನಡ), ಹರೀಶ್ ನೆರಿಯ(ಕನ್ನಡ), ರೊ.‌ಪ್ರಕಾಶ ಪ್ರಭು(ಕೊಂಕಣಿ) ಭಾಷೆಯಲ್ಲಿ ಕವನ ವಾಚಿಸಿದರು.

ಸಂಜೆ‌ ನಡೆದ ಸಮಾರೋಪ ಸಮಾರಂಭದಲ್ಲಿ ಡಿ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಸಾಪ ಅಧ್ಯಕ್ಷ ಡಾ.‌ಎಂ.ಪಿ‌ ಶ್ರೀನಾಥ್, ರಬ್ಬರ್ ಸೊಸೈಟಿ ಅಧ್ಯಕ್ಷ ಶ್ರೀಧರ ಜಿ‌ ಭಿಡೆ‌ ಉಪಸ್ಥಿತರಿದ್ದು ಶುಭ ಕೋರಿದರು. ಡಾ. ಎಂ ಎಂ ದಯಾಕರ್ ವಂದಿಸಿದರು.

Related posts

ಬಳಂಜ: ಶ್ರಿಮಾತಾ ನಾಲ್ಕೂರು ಸಂಘಟನೆಯಿಂದ ಬಳಂಜ ಶಾಲೆಗೆ ದೇಣಿಗೆ ಹಸ್ತಾಂತರ

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾ ಗೇರುಕಟ್ಟೆಯಲ್ಲಿ ವಶ: ಸ್ಕೂಟರ್ ಸಹಿತ ಇಬ್ಬರು ಆರೋಪಿಗಳ ಬಂಧನ

Suddi Udaya

ಶಿಶಿಲ ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya

ಕಜಕೆ ಶಾಲೆಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಹತ್ಯಡ್ಕ: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಮಹೋತ್ಸವ: ಮಹಾಪೂಜೆ, ದರ್ಶನ ಬಲಿ ನಂತರ ಬಟ್ಟಲು ಕಾಣಿಕೆ

Suddi Udaya
error: Content is protected !!