29.3 C
ಪುತ್ತೂರು, ಬೆಳ್ತಂಗಡಿ
May 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ವೇಣೂರು ಸರ್ಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿನಿಯರ ಅದ್ಭುತ ಸಾಧನೆ

ವೇಣೂರು: ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ )ವೇಣೂರು ಅತ್ಯುತ್ತಮ ಫಲಿತಾಂಶವನ್ನು ದಾಖಲಿಸಿರುವ ನಡುವೆ ಮರುಮೌಲ್ಯಮಾಪನದಲ್ಲಿ ಶಾಲಾ ಮೂರು ವಿದ್ಯಾರ್ಥಿನಿಯರಿಗೆ ಹೆಚ್ಚಿನ ಅಂಕ ಲಭಿಸಿದೆ.

ಸಮೃದ್ಧಿ ಜೈನ್ 615 ಅಂಕಗಳಿಂದ ಮರು ಮೌಲ್ಯಮಾಪನದ ನಂತರ 618 ಅಂಕಗಳನ್ನು ಪಡೆದಿರುತ್ತಾಳೆ. ಶ್ರೀನಿಕ ಎನ್.ಎಸ್. 610 ರಿಂದ ಮರು ಮೌಲ್ಯಮಾಪನದ ನಂತರ 612 ಅಂಕಗಳನ್ನು ಪಡೆದಿರುತ್ತಾಳೆ. ಅನ್ವಿತಾ 599 ರಿಂದ ಮರು ಮೌಲ್ಯಮಾಪನದ ನಂತರ 603 ಅಂಕಗಳನ್ನು ಪಡೆದುಕೊಂಡಿರುತ್ತಾಳೆ.

ಮರು ಮೌಲ್ಯಮಾಪನದಲ್ಲಿ ಅಂಕಗಳನ್ನು ಹೆಚ್ಚಿಸಿಕೊಂಡಿರುವ ವಿದ್ಯಾರ್ಥಿಗಳಿಗೆ ಶಾಲೆಯ ವತಿಯಿಂದ ಅಭಿನಂದಿಸಿರುತ್ತಾರೆ.

Related posts

ಮಣಿಪುರದಲ್ಲಿ ಮಹಿಳೆಯರ ಮೇಲಾದ ದೌಜ೯ನ್ಯಕ್ಕೆ ಖಂಡನೆ – ಬೆಳ್ತಂಗಡಿ ಕ್ರೈಸ್ತ ಸಂಘಟನೆಗಳ ಒಕ್ಕೂಟಗಳಿಂದ ಬೃಹತ್ ಪ್ರತಿಭಟನೆ- ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ – ಮಣಿಪುರದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಕೇಂದ್ರ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಆಗ್ರಹ- ಜಡಿಮಳೆಯನ್ನು ಲೆಕ್ಕಿಸದೆ ಸಾವಿರಾರು ಮಂದಿ ಭಾಗಿ

Suddi Udaya

ನಾಳ ಯಕ್ಷಕೂಟದ ವತಿಯಿಂದ ಯಕ್ಷಗಾನ ವೈಭವ

Suddi Udaya

ಮೌಲ್ಯ ನಾಯಕ್ ರವರಿಗೆ ಸಂಸ್ಕೃತ ಒಲಂಪಿಯಾಡ್ ನಲ್ಲಿ ಸ್ವರ್ಣಪದಕ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಸಹಯೋಗದೊಂದಿಗೆ ಕಲ್ಮಂಜ ಸ. ಪ್ರೌ. ಶಾಲೆಗೆ ಶೌಚಾಲಯ ನಿರ್ಮಿಸಿ ಹಸ್ತಾಂತರ

Suddi Udaya

ತುಮಕೂರು ಕುಚ್ಚಂಗಿ ಕೆರೆಯ ಬಳಿ ಮೂವರ ಶವ ಸುಟ್ಟು ಹೋದ ರೀತಿಯಲ್ಲಿ ಪತ್ತೆ: ಮೂವರು ಬೆಳ್ತಂಗಡಿ ತಾಲೂಕಿನಿಂದ ನಾಪತ್ತೆಯಾದವರದ್ದು ಇರಬಹುದೆಂಬ ಶಂಕೆ

Suddi Udaya

ಶಿಶಿಲ: ಆಚಾರಿಪಾಲ್ ನಿವಾಸಿ ರಘುರಾಮ ಗೋಖಲೆ ನಿಧನ

Suddi Udaya
error: Content is protected !!