27.1 C
ಪುತ್ತೂರು, ಬೆಳ್ತಂಗಡಿ
July 4, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು: ಮುಕುತ್ತಿ ಮಜಲು ಸೇತುವೆ ನಿರ್ಮಾಣಕ್ಕೆ ಅನುದಾನ ಕಲ್ಪಿಸಿದ ಶಾಸಕ ಹರೀಶ್‌ ಪೂಂಜರಿಗೆ ಅಭಿನಂದನೆ

ಬೆಳಾಲು ಗ್ರಾಮದ ಮುಕುತ್ತಿ ಮಜಲು ಎಂಬಲ್ಲಿ ರೂ.5 ಕೋಟಿ ಅನುದಾನದಲ್ಲಿ ಸೇತುವೆ ನಿರ್ಮಾಣಕ್ಕೆ ಅನುದಾನ ತಂದಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ ಆ ಭಾಗದ ಮತದಾರರು, ಬೂತ್ ಅಧ್ಯಕ್ಷರು, ಕಾರ್ಯದರ್ಶಿ, ಶಕ್ತಿಕೇಂದ್ರ ಪ್ರಮುಖರು ಸೇರಿ ಗೌರವದ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರ ಪ್ರಮುಖ ಸುರೇಂದ್ರ ಗೌಡ ಸುರುಳಿ, ಜಿಲ್ಲಾ ಮನ್ ಕೀ ಬಾತ್ ಪ್ರಮುಖ ಸೀತಾರಾಮ್, ಶಕ್ತಿ ಕೇಂದ್ರ ಪ್ರಮುಖ ಮಾದವ ಗೌಡ ಬೂತ್ ಅಧ್ಯಕ್ಷರು ದಿನೇಶ್ ಗೌಡ, ಕಾರ್ಯದರ್ಶಿ ಹರೀಶ್
ಹಿರಿಯರು ಸಿ ಎ ಬ್ಯಾಂಕ್ ನಿರ್ದೇಶಕರಾದ ರಾಜಪ್ಪ ಗೌಡ, ಬೂತ್ ಕಾರ್ಯದರ್ಶಿ ಬಾಲಕೃಷ್ಣ ಗೌಡ, ಕೃಷ್ಣ ಆಚಾರ್ಯ, ಬೂತ್ ಪ್ರಮುಖರಾದ ಯಶೋಧರ ಅಂಬ್ಯಾ, ವಿಶ್ವಾಸ್ ಟೈಲರ್, ಬಾಲಕೃಷ್ಣ ಗೌಡ, ಅನೇಕ ಪ್ರಮುಖರು ಉಪಸ್ಥಿತರಿದ್ದರು.

Related posts

ಜ.5ರಂದು ಕೋರ್ಟುಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ನ್ಯಾಯಾಲಯ ಆದೇಶ

Suddi Udaya

ಮಾಲಾಡಿಯಲ್ಲಿ ಮನೆ ಕಳ್ಳತಕ್ಕೆ ಹೊಂಚು ಹಾಕುತ್ತಿದ್ದ ಕುಖ್ಯಾತ ಕಳ್ಳನ ಸೆರೆ

Suddi Udaya

ಅಶ್ರಫ್ ಆಲಿಕುಂಞಿ (ಅಚ್ಚು) ಮುಂಡಾಜೆ ಅವರಿಗೆ ಲಯನ್ಸ್ ಜಿಲ್ಲಾ “ಗೋಲ್ಡನ್ ಅಸಿಸ್ಟೆಂಟ್ ಡಿಸ್ಟ್ರಿಕ್ಟ್ ಕಾರ್ಡಿನೇಟರ್” ಪುರಸ್ಕಾರ

Suddi Udaya

ಗುರುವಾಯನಕೆರೆ: ಎಕ್ಸೆಲ್‌ ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಗುರು ನಮನ ಹಾಗೂ 272 ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಮಾಲಾಡಿ ಗ್ರಾ.ಪಂ. ನಲ್ಲಿ ಮಹಿಳಾ ದಿನಾಚರಣೆ ಮತ್ತು ಗ್ಯಾರಂಟಿ ಯೋಜನೆಗಳ ಅರಿವು ಕಾರ್ಯಕ್ರಮ

Suddi Udaya

ಕುಕ್ಕೇಡಿ- ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!