29.3 C
ಪುತ್ತೂರು, ಬೆಳ್ತಂಗಡಿ
May 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾಳೆ( ಮೇ 20): ದೇಶಾದ್ಯಂತ  ಮೆಡಿಕಲ್ ಶಾಪ್‌ಗಳು ಬಂದ್

ಬೆಳ್ತಂಗಡಿ: ಆನ್‌ಲೈನ್ ಮೂಲಕ ಔಷಧ ಮಾರಾಟ ವಿರೋಧಿಸಿ ಮೇ 20ರಂದು ದೇಶಾದ್ಯಂತ ಮೆಡಿಕಲ್ ಶಾಪ್‌ ಗಳು ಬಂದ್ ಆಗಲಿದೆ.

ಅನಿಯಂತ್ರಿತವಾಗಿ ಆನ್‌ಲೈನ್ ಮೂಲಕ ಔಷಧ ಮಾರಾಟದಿಂದ ಶೆಡ್ಯೂಲ್ ಡ್ರಗ್ಸ್ ಗಳ ದುರುಪಯೋಗ, ಸ್ವಯಂ ಚಿಕಿತ್ಸೆ, ನಕಲಿ ಔಷಧ ಚೀಟಿಗಳ ಮೂಲಕ ಔಷಧ ಪಡೆದುಕೊಳ್ಳುವ ಅಪಾಯವಿದೆ. ಆನ್‌ಲೈನ್ ಮೂಲಕ ಪೂರೈಕೆಯಾಗುವ ಔಷಧ ಅಸುರಕ್ಷಿತ ದಾಸ್ತಾನು ಹಾಗೂ ಪೂರೈಕೆಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಕೇಂದ್ರ ಸರಕಾರಕ್ಕೆ ಎಐಒಸಿಡಿ ವತಿಯಿಂದ ಹಲವಾರು ಬಾರಿ ಮನವಿ ನೀಡಿದ್ದರೂ ಸ್ಪಂದನೆ ಸಿಕ್ಕಿಲ್ಲ.

ಈ ಹಿನ್ನಲೆಯಲ್ಲಿ ಬ್ಲಿಂಕಿಟ್, ಸ್ವಿಗ್ಗಿ, ಜೋಮಾಟೋ ಇತರೆ ಆನ್‌ಲೈನ್ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ, ಅಖಿಲ ಭಾರತ ಔಷಧಿ ವ್ಯಾಪರಿಗಳ ಸಂಘದಿಂದ (All India Pharmaceutical Traders Association) ದೇಶದಾದ್ಯಂತ ಮೆಡಿಕಲ್ ಬಂದ್‌ಗೆ ಕರೆ ಕೊಟ್ಟಿದೆ.

Related posts

ಧರ್ಮಸ್ಥಳ : ಸರ್ಕಾರಿ ಆಸ್ಪತ್ರೆಗೆ ಔಷಧಿ ಕೊಡುಗೆ

Suddi Udaya

ಪೆರಿಂಜೆ ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಬೆಳ್ತಂಗಡಿ: ಬಸ್ಸಿನಲ್ಲಿ ಮಹಿಳೆಯರ ಬಗ್ಗೆ ಅಶ್ಲೀಲ ಪದ ಬಳಕೆ:ಮೂವರ ಮೇಲೆ ಅಪರಿಚಿತರಿಂದ ಹಲ್ಲೆ; ಪ್ರಕರಣ ದಾಖಲು

Suddi Udaya

ಸ್ನಾನಘಟ್ಟದಿಂದ ಅಜಿಕುರಿ ತನಕ ಹದೆಗೆಟ್ಟ ರಸ್ತೆ :ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯೆ ಬಾಳೆಗಿಡ ನೆಟ್ಟು ವಿನೂತನ ರೀತಿಯಲ್ಲಿ ಪ್ರತಿಭಟನೆ

Suddi Udaya

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸೇವಾ ಪ್ರತಿನಿಧಿಗಳ ಸಭೆ

Suddi Udaya

ಜ.29 (ಇಂದು): ಬದ್ಯಾರಿನಲ್ಲಿ “ಹಿಬರೋಡಿ ಯಕ್ಷೋತ್ಸವ”‌ -“ಸಹಸ್ರ ಕವಚ ಮೋಕ್ಷ” ಯಕ್ಷಗಾನ ಬಯಲಾಟ”

Suddi Udaya
error: Content is protected !!