23.3 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾಳೆ( ಮೇ 20): ದೇಶಾದ್ಯಂತ  ಮೆಡಿಕಲ್ ಶಾಪ್‌ಗಳು ಬಂದ್

ಬೆಳ್ತಂಗಡಿ: ಆನ್‌ಲೈನ್ ಮೂಲಕ ಔಷಧ ಮಾರಾಟ ವಿರೋಧಿಸಿ ಮೇ 20ರಂದು ದೇಶಾದ್ಯಂತ ಮೆಡಿಕಲ್ ಶಾಪ್‌ ಗಳು ಬಂದ್ ಆಗಲಿದೆ.

ಅನಿಯಂತ್ರಿತವಾಗಿ ಆನ್‌ಲೈನ್ ಮೂಲಕ ಔಷಧ ಮಾರಾಟದಿಂದ ಶೆಡ್ಯೂಲ್ ಡ್ರಗ್ಸ್ ಗಳ ದುರುಪಯೋಗ, ಸ್ವಯಂ ಚಿಕಿತ್ಸೆ, ನಕಲಿ ಔಷಧ ಚೀಟಿಗಳ ಮೂಲಕ ಔಷಧ ಪಡೆದುಕೊಳ್ಳುವ ಅಪಾಯವಿದೆ. ಆನ್‌ಲೈನ್ ಮೂಲಕ ಪೂರೈಕೆಯಾಗುವ ಔಷಧ ಅಸುರಕ್ಷಿತ ದಾಸ್ತಾನು ಹಾಗೂ ಪೂರೈಕೆಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಕೇಂದ್ರ ಸರಕಾರಕ್ಕೆ ಎಐಒಸಿಡಿ ವತಿಯಿಂದ ಹಲವಾರು ಬಾರಿ ಮನವಿ ನೀಡಿದ್ದರೂ ಸ್ಪಂದನೆ ಸಿಕ್ಕಿಲ್ಲ.

ಈ ಹಿನ್ನಲೆಯಲ್ಲಿ ಬ್ಲಿಂಕಿಟ್, ಸ್ವಿಗ್ಗಿ, ಜೋಮಾಟೋ ಇತರೆ ಆನ್‌ಲೈನ್ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ, ಅಖಿಲ ಭಾರತ ಔಷಧಿ ವ್ಯಾಪರಿಗಳ ಸಂಘದಿಂದ (All India Pharmaceutical Traders Association) ದೇಶದಾದ್ಯಂತ ಮೆಡಿಕಲ್ ಬಂದ್‌ಗೆ ಕರೆ ಕೊಟ್ಟಿದೆ.

Related posts

ಮನೆಯಲ್ಲಿ ಜಾರಿ ಬಿದ್ದು ತಲೆಗೆ ಏಟು: ಚಿಕಿತ್ಸೆ ಫಲಕಾರಿಯಾಗದೆ ಚಾರ್ಮಾಡಿ ಶಾಲಾ ಶಿಕ್ಷಕಿ ಸುಪ್ರಭಾ ಮೃತ್ಯು

Suddi Udaya

ಬೆಳ್ತಂಗಡಿ: ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣನವರ್, ಪ್ರದೀಪ್, ಜಯಂತ್ ಟಿ.

Suddi Udaya

ಬೆಳ್ತಂಗಡಿ: ವಿಶ್ವಕರ್ಮ ಸಮಾಜದ ಕಮ್ಮಾರರ ಗುಡಿ ಕೈಗಾರಿಕಾ ಸಂಘದ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಪಡಂಗಡಿ ಪ್ರಾ. ಕೃ.ಪ. ಸ. ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ 47.55 ಕೋಟಿ ವ್ಯವಹಾರ, 90.96 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.12% ಡಿವಿಡೆಂಟ್ ಘೋಷಣೆ

Suddi Udaya

ಕೊಕ್ಕಡ: ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಘಟಕದ ಪದಗ್ರಹಣ ಹಾಗೂ ವಾರ್ಷಿಕ ಸಮ್ಮಿಲನ ಕಾರ್ಯಕ್ರಮ

Suddi Udaya

ನ.29: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ನೆರಿಯ, ಪುದುವೆಟ್ಟು, ಮುಂಡಾಜೆ, ಕಲ್ಮಂಜದಲ್ಲಿ ಜನಸ್ಪಂದನಾ ಸಭೆ

Suddi Udaya
error: Content is protected !!