28.7 C
ಪುತ್ತೂರು, ಬೆಳ್ತಂಗಡಿ
August 20, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಜಿರಡ್ಕ: ನೀರುಪಾಲಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ

ಬೆಳ್ತಂಗಡಿ: ಕಲ್ಮಂಜ ಗ್ರಾಮದ ಪಜಿರಡ್ಕ ಕೆಳಭಾಗದಲ್ಲಿ ನೇತ್ರಾವತಿ ನದಿಗೆ ಇಳಿದಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಮೇ. 18 ರಂದು ಸಂಜೆ ನಡೆದಿದೆ. ಮೃತಪಟ್ಟ ವ್ಯಕ್ತಿ ಗೋಕಾಕ ಮೂಲದ ಇಂಜಿನಿಯರಿಂಗ್ ಕೊನೆಯ ವರ್ಷದ ವಿದ್ಯಾರ್ಥಿ ಶ್ರೀ ಪೂರ್ಣ (22) ಎಂಬಾತನ ಮೃತದೇಹವು ನದಿಯ ಹೊಂಡದಲ್ಲಿ ರಾತ್ರಿ 9:30ಕ್ಕೆ ಪತ್ತೆಯಾಗಿದೆ.

ಮೃತದೇಹವನ್ನು ಹೊರತೆಗೆಯಲು ಧರ್ಮಸ್ಥಳ ಪೊಲೀಸರು, ಅಗ್ನಿಶಾಮಕದಳ, ಶೌರ್ಯ ವಿಪತ್ತು ಪಡೆ ಹಾಗೂ ಸ್ಥಳೀಯರ ನಿರಂತರ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

Related posts

ಮೈಸೂರಿನಲ್ಲಿ ನಾಪತ್ತೆಯಾಗಿದ್ದ ಸ್ಕೂಟರ್ ಉಜಿರೆಯಲ್ಲಿ ಪತ್ತೆ: ಬೆಳ್ತಂಗಡಿ ಸಂಚಾರಿ ಪೊಲೀಸರಿಂದ ಸ್ಕೂಟರ್ ಪತ್ತೆ ಹಚ್ಚಿ ಮಾಲೀಕರಿಗೆ ಹಸ್ತಾಂತರ

Suddi Udaya

ಕರಂಬಾರು: ತಾಯಿಯ ಉತ್ತರಕ್ರಿಯೆ ಬೆನ್ನಲ್ಲೇ ಮಗ ನಿಧನ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ

Suddi Udaya

ಬೆಳ್ತಂಗಡಿ ಬಿಜೆಪಿ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಕಳೆಂಜ: ಪಿಲ್ಯಡ್ಕದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆಗಳು :ಬೆಳೆನಾಶ

Suddi Udaya

ನಡ: ಹೊಕ್ಕಿಲ ನಿವಾಸಿ ಕುಸುಮ ನಿಧನ

Suddi Udaya
error: Content is protected !!