23.3 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಮಾಳವ ಯಾನೆ ಮಲ್ಲವರ ಸಂಘದ ಕ್ರೀಡಾಕೂಟ

ಬೆಳ್ತಂಗಡಿ: ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘ ಮತ್ತು ಮಾಳವ ಯಾನೆ ಮಲ್ಲವ ಯುವಕ ಸಂಘ ಹಾಗೂ ಮಹಿಳಾ ಸಂಘ ಬೆಳ್ತಂಗಡಿ, ಇದರ 30 ನೇ ವರುಷದ ವಾರ್ಷಿಕೋತ್ಸವದ ಪ್ರಯುಕ್ತ ಮಾಳವ ಯಾನೆ ಮಲ್ಲವರ ಕ್ರೀಡಾಕೂಟ ಕಾರ್ಯಕ್ರಮವು ಮಾರಿಗುಡಿ ಮೈದಾನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಾದವ ಕಾವಟೆ ಮತ್ತು ದಾಮೋದರ ಲಾಯಿಲ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾಳವ ಯಾನೆ ಮಲ್ಲವರ ಸಮಾಜಾಭ್ಯುದಯ ಸಂಘದ ಅಧ್ಯಕ್ಷ ಶಿವಶಂಕರ್ ಬೆಳ್ತಂಗಡಿ, ಕೋಶಾಧಿಕಾರಿ ಸತೀಶ್ ರಾಜ್ ಬೆಳ್ತಂಗಡಿ, ಯುವಕ ಸಂಘದ ಅಧ್ಯಕ್ಷ ಮೋಹನ್ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಗಳಾದ ಈಶ್ವರ್ ಬೆಳ್ತಂಗಡಿ, ಕೋಶಾಧಿಕಾರಿ ದಿನೇಶ್ ಮಾಳವ ಹಾಗೂ ಮಹಿಳಾ ಸಂಘದ ಅಧ್ಯಕ್ಷೆ ಮಂಜುಳಾ ಸತೀಶ್, ಕಾರ್ಯದರ್ಶಿ ಅಶ್ವಿನಿ ಉಜಿರೆ, ಕೋಶಾಧಿಕಾರಿ ಮಮತಾ ಪುತ್ತೂರು ಹಾಗೂ ಸಮಾಜಬಾಂಧವರು ಉಪಸ್ಥಿತರಿದ್ದರು.

Related posts

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ಪೋಷಕರ ಸಭೆ

Suddi Udaya

ಶ್ರೀ ಧ ಮಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾ ವಿದ್ಯಾ ನಿಲಯದಲ್ಲಿ ವಿಶ್ವ ಧ್ಯಾನ ದಿನಾಚರಣೆ

Suddi Udaya

ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಶಿರ್ಲಾಲಿನ ವಿಭಾ ಕೆ.ಆರ್. ರಾಷ್ಟ್ರ ಮಟ್ಟದಲ್ಲಿ ದ್ವಿತೀಯ ರ‍್ಯಾಂಕ್ 

Suddi Udaya

ಎಸ್‌ಡಿಯಂ ಇಂಜಿನಿಯರಿಂಗ್ ಕಾಲೇಜು: ಸ್ಟಾರ್ಟಅಪ್‌ಗಾಗಿ ಒಡಂಬಡಿಕೆ ಸಹಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya
error: Content is protected !!