22.9 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಿಶ್ವ ದಾದಿಯರ ದಿನಾಚರಣೆ

ನೆಲ್ಯಾಡಿ: ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ದಾದಿಯರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಚರ್ಚಿನ ಧರ್ಮಗುರು ವಂದನೀಯ ಫಾ. ಶಾಜಿ ಮಾತ್ಯು ಅವರು ದಾದಿಯರ ನಿಸ್ವಾರ್ಥ ಸೇವೆ, ತ್ಯಾಗ ಮತ್ತು ಮಾನವೀಯ ಕಾಳಜಿಯನ್ನು ಕೊಂಡಾಡಿ, ಸಮಾಜದಲ್ಲಿ ಅವರ ಸೇವೆ ಅತ್ಯಂತ ಮಹತ್ತರವಾದದ್ದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ರೆಜಿನ ಕಕ್ಕಾಟ್ಟ್, ಸಂತೋಷ್ ಕಕ್ಕಾಟ್ಟ್, ಶೈನಿ ನಿರಪ್ಪೆಲ್, ಅಲಿನ ಪೆರುòಪಳ್ಳಿ, ಡೀನ ಕಾಂಜಿರತ್ತು ಮೂಟ್ಟಿಲ್,
ಸ್ಟೆಫಿ ಚೆòಪಿತ್ತಾನಮ್, ಅರ್ಚನಾ ಕಚೋಲಮಾಕ್ಕಿಲ್, ಶೆರ್ಲಿ ಎಂಬ್ರಾಂಡಿವಯಲಿಲ್, ಶಿಜಿ ಪಾರಪುರಂ, ಜೋಯಿಸಿ ತೊಂಡಿಯಾತಡಂ, ತ್ರೆಸಿಯಮ್ಮ ಮುನವಳ್ಳಿ, ಚಿಂಜು ಕಡವಿಲ್ , ಅನ್ನಮ್ಮ ಚುಂಡಯಿಲ್, ಗ್ರೇಸಿ ಅರಕ್ಕತರ
ಪ್ರಬೀನ ಅಂಬಾಟ್ಟ್ ಇವರನ್ನು ಗೌರವಿಸಲಾಯಿತು.

ವೇದಿಕೆಯಲ್ಲಿ ಮಾತೃವೇದಿಕೆ ಅಧ್ಯಕ್ಷೆ ಸುಜಾ ಜೇಮ್ಸ್, ಸಿಸ್ಟರ್ ಲಿಸ್ ಮಾತ್ಯು, ಯುವಜನ ಸಂಘದ ದಿಶಾ ಮತ್ತು ಜಿತು, ಕ್ರೆಡಿಟ್ ಯೂನಿಯನ್‌ನ ಶಿಬು, ವಿನ್ಸೆಂಟ್ ಡಿ ಪೌಲ್ ಸಂಘದ ಸಣ್ಣಿ ಉಪಸ್ಥಿತರಿದ್ದರು. ಲೆಫ್ಟಿನೆಂಟ್ ಜನರಲ್ ಜಿನೋಜ್ ಸನ್ಮಾನ ನೆರವೇರಿಸಿ, ಬೆರಿಲ್ ಕಾರ್ಯಕ್ರಮ ನಿರೂಪಿಸಿದರು.

Related posts

ಪೆರಿಂಜೆಯಲ್ಲಿ ಶ್ರೀ ಧ.ಮಂ.ಪ್ರೌ.ಶಾಲೆಯ ಎನ್ನೆನ್ನೆಸ್ ವಾರ್ಷಿಕ ಶಿಬಿರದ ಶಿಬಿರಜ್ಯೋತಿ

Suddi Udaya

ಶಿಬಾಜೆ ಶ್ರೀಧರ ಕೊಲೆ ಪ್ರಕರಣ: ತನಿಖೆ ಆರಂಭಿಸಿದ ಎಸ್ಐಟಿ ಅಧಿಕಾರಿಗಳು

Suddi Udaya

ಪ್ರಧಾನಿ ನರೇಂದ್ರ ಮೋದಿ ಯವರ ವಿರುದ್ದ ಪ್ರಚೋದನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುದ್ಧ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya

ಸುಲ್ಕೇರಿ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಬಗ್ಗೆ ಸಮಾಲೋಚನ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ ಪ್ರಕರಣದ ಬಗ್ಗೆ ಡಾ| ವೀರೇಂದ್ರ ಹೆಗ್ಗಡೆಯವರ ಮೊದಲ ಪ್ರತಿಕ್ರಿಯೆ: ಆರೋಪಗಳು ಆಧಾರ ರಹಿತ, ತನಿಖೆಯಿಂದ ಸತ್ಯ ಹೊರ ಬರಲಿದೆ: ಡಾ| ಹೆಗ್ಗಡೆ

Suddi Udaya

ಮಡಂತ್ಯಾರು ವರ್ತಕ ಬಂಧು ಸಹಕಾರಿ ಸಂಘದ ಮಹಾಸಭೆ: ಶೇ.12 ಡಿವಿಡೆಂಟ್ ಘೋಷಣೆ

Suddi Udaya
error: Content is protected !!