27.1 C
ಪುತ್ತೂರು, ಬೆಳ್ತಂಗಡಿ
July 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಿಶ್ವ ದಾದಿಯರ ದಿನಾಚರಣೆ

ನೆಲ್ಯಾಡಿ: ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ದಾದಿಯರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಚರ್ಚಿನ ಧರ್ಮಗುರು ವಂದನೀಯ ಫಾ. ಶಾಜಿ ಮಾತ್ಯು ಅವರು ದಾದಿಯರ ನಿಸ್ವಾರ್ಥ ಸೇವೆ, ತ್ಯಾಗ ಮತ್ತು ಮಾನವೀಯ ಕಾಳಜಿಯನ್ನು ಕೊಂಡಾಡಿ, ಸಮಾಜದಲ್ಲಿ ಅವರ ಸೇವೆ ಅತ್ಯಂತ ಮಹತ್ತರವಾದದ್ದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ರೆಜಿನ ಕಕ್ಕಾಟ್ಟ್, ಸಂತೋಷ್ ಕಕ್ಕಾಟ್ಟ್, ಶೈನಿ ನಿರಪ್ಪೆಲ್, ಅಲಿನ ಪೆರುòಪಳ್ಳಿ, ಡೀನ ಕಾಂಜಿರತ್ತು ಮೂಟ್ಟಿಲ್,
ಸ್ಟೆಫಿ ಚೆòಪಿತ್ತಾನಮ್, ಅರ್ಚನಾ ಕಚೋಲಮಾಕ್ಕಿಲ್, ಶೆರ್ಲಿ ಎಂಬ್ರಾಂಡಿವಯಲಿಲ್, ಶಿಜಿ ಪಾರಪುರಂ, ಜೋಯಿಸಿ ತೊಂಡಿಯಾತಡಂ, ತ್ರೆಸಿಯಮ್ಮ ಮುನವಳ್ಳಿ, ಚಿಂಜು ಕಡವಿಲ್ , ಅನ್ನಮ್ಮ ಚುಂಡಯಿಲ್, ಗ್ರೇಸಿ ಅರಕ್ಕತರ
ಪ್ರಬೀನ ಅಂಬಾಟ್ಟ್ ಇವರನ್ನು ಗೌರವಿಸಲಾಯಿತು.

ವೇದಿಕೆಯಲ್ಲಿ ಮಾತೃವೇದಿಕೆ ಅಧ್ಯಕ್ಷೆ ಸುಜಾ ಜೇಮ್ಸ್, ಸಿಸ್ಟರ್ ಲಿಸ್ ಮಾತ್ಯು, ಯುವಜನ ಸಂಘದ ದಿಶಾ ಮತ್ತು ಜಿತು, ಕ್ರೆಡಿಟ್ ಯೂನಿಯನ್‌ನ ಶಿಬು, ವಿನ್ಸೆಂಟ್ ಡಿ ಪೌಲ್ ಸಂಘದ ಸಣ್ಣಿ ಉಪಸ್ಥಿತರಿದ್ದರು. ಲೆಫ್ಟಿನೆಂಟ್ ಜನರಲ್ ಜಿನೋಜ್ ಸನ್ಮಾನ ನೆರವೇರಿಸಿ, ಬೆರಿಲ್ ಕಾರ್ಯಕ್ರಮ ನಿರೂಪಿಸಿದರು.

Related posts

ಶಟಲ್ ಬ್ಯಾಡ್ಮಿಂಟನ್: ಉಜಿರೆ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿ ವಿನೀತ್ ಪ್ರಥಮ ಸ್ಥಾನ

Suddi Udaya

ಪಡ್ಲಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಕಾರು ಪಲ್ಟಿ: ಅದೃಷ್ಟವಶಾತ್ ತಪ್ಪಿದ ಅನಾಹುತ

Suddi Udaya

ನ.15: ಕಸ್ತೂರಿ ರಂಗನ್ ವರದಿ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಬೆಂಬಲ

Suddi Udaya

ಮಲವಂತಿಗೆ ವೀರೇಶ್ವರ ಮರಾಠೆ ನಿಧನ

Suddi Udaya

ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್‌ನಿಂದ ಪುಸ್ತಕ ವಿತರಣೆ

Suddi Udaya
error: Content is protected !!