29.3 C
ಪುತ್ತೂರು, ಬೆಳ್ತಂಗಡಿ
May 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಸರಣಿ ಕಳ್ಳತನ ಪ್ರಕರಣ: ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಂಡದಿಂದ ಪರಿಶೀಲನೆ

ಬೆಳ್ತಂಗಡಿ: ಬೆಳ್ತಂಗಡಿ ಸರಣಿ ಕಳ್ಳತನ ಪ್ರಕಣರಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಗಳಿಗೆ ಶ್ವಾನದಳ ತಂಡ ಹಾಗೂ ಬೆರಳಚ್ಚು ವಿಧಿವಿಜ್ಞಾನ ತಂಡ , ಸೋಕ್ಸೋ ತಂಡ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಳ್ತಂಗಡಿ ಪೊಲೀಸರು ತನಿಖೆ ಚುರುಕು ಗೊಳಿಸುತ್ತಿದ್ದಾರೆ.

ಕಳ್ಳತನ ನಡೆದ ಕೋರ್ಟ್ ರಸ್ತೆಯ ಧರ್ಮಶ್ರೀ ಕಟ್ಟಡದಿಂದ ಮೂರು ಮಾರ್ಗದ ಮಾತೃಶ್ರೀ ಹೋಟೆಲ್ ಬಳಿಕ ಶ್ವಾನ ದಳ ಸಂಚರಿಸಿತು.

Related posts

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಜಿಲ್ಲಾ ಮಟ್ಟದ ವಿಜ್ಞಾನ ಕೋಡ್ ಕ್ರಾಫ್ಟ್ ಮೇಳ: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿದ್ಯಾರ್ಥಿಅಭಿಜ್ಞಾ 5ನೇ ಸ್ಥಾನ

Suddi Udaya

ನಿದ್ದೆ ಮಾತ್ರೆ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಕಲಾವಿದ ಮುಂಡಾಜೆಯ ಜಯರಾಂ ಕೆ. ಮೃತ್ಯು

Suddi Udaya

ಅಳದಂಗಡಿ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ

Suddi Udaya

ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಉನ್ನತೀಕರಣ ಅಭಿವೃದ್ಧಿ ಕಾಮಗಾರಿಗೆ ರೂ. 20 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya

ನ.29: ಹಿರಿಯ ಆರೋಗ್ಯ ಸುರಕ್ಷಣಾಧಿಕಾರಿ ಹೆಚ್.ಬಿ ಲೀಲಾವತಿ ಸೇವಾ ನಿವೃತ್ತಿ

Suddi Udaya
error: Content is protected !!