22.9 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಮಾಳವ ಯಾನೆ ಮಲ್ಲವರ ಸಂಘದ ಕ್ರೀಡಾಕೂಟ

ಬೆಳ್ತಂಗಡಿ: ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘ ಮತ್ತು ಮಾಳವ ಯಾನೆ ಮಲ್ಲವ ಯುವಕ ಸಂಘ ಹಾಗೂ ಮಹಿಳಾ ಸಂಘ ಬೆಳ್ತಂಗಡಿ, ಇದರ 30 ನೇ ವರುಷದ ವಾರ್ಷಿಕೋತ್ಸವದ ಪ್ರಯುಕ್ತ ಮಾಳವ ಯಾನೆ ಮಲ್ಲವರ ಕ್ರೀಡಾಕೂಟ ಕಾರ್ಯಕ್ರಮವು ಮಾರಿಗುಡಿ ಮೈದಾನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಾದವ ಕಾವಟೆ ಮತ್ತು ದಾಮೋದರ ಲಾಯಿಲ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾಳವ ಯಾನೆ ಮಲ್ಲವರ ಸಮಾಜಾಭ್ಯುದಯ ಸಂಘದ ಅಧ್ಯಕ್ಷ ಶಿವಶಂಕರ್ ಬೆಳ್ತಂಗಡಿ, ಕೋಶಾಧಿಕಾರಿ ಸತೀಶ್ ರಾಜ್ ಬೆಳ್ತಂಗಡಿ, ಯುವಕ ಸಂಘದ ಅಧ್ಯಕ್ಷ ಮೋಹನ್ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಗಳಾದ ಈಶ್ವರ್ ಬೆಳ್ತಂಗಡಿ, ಕೋಶಾಧಿಕಾರಿ ದಿನೇಶ್ ಮಾಳವ ಹಾಗೂ ಮಹಿಳಾ ಸಂಘದ ಅಧ್ಯಕ್ಷೆ ಮಂಜುಳಾ ಸತೀಶ್, ಕಾರ್ಯದರ್ಶಿ ಅಶ್ವಿನಿ ಉಜಿರೆ, ಕೋಶಾಧಿಕಾರಿ ಮಮತಾ ಪುತ್ತೂರು ಹಾಗೂ ಸಮಾಜಬಾಂಧವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ತಾಲೂಕಿನ ಕ್ರೀಡಾಪಟುಗಳಿಗೆ ಶಾಸಕ ಹರೀಶ್ ಪೂಂಜರಿಂದ ಕ್ರೀಡಾ ಸಮವಸ್ತ್ರ ಕೊಡುಗೆ

Suddi Udaya

ಬೆಳ್ತಂಗಡಿ: ಬಿಜೆಪಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಸಂಸ್ಥಾಪನಾ ದಿನಾಚರಣೆ ಮತ್ತು ಧ್ವಜ ಚೀಟಿ ಬಿಡುಗಡೆ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಮಕ್ಕಳ ಕಲವರ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರು ಉಜಿರೆ ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಗೆ ಭೇಟಿ

Suddi Udaya

ದಕ್ಷಿಣ ವಲಯ ಇಂಟರ್ ಯೂನಿವರ್ಸಿಟಿ ಚೆಸ್ ಪಂದ್ಯಾವಳಿಗೆ ಎಸ್‌ಡಿಎಂ ಕಾಲೇಜಿನ ಮೂರು ವಿದ್ಯಾರ್ಥಿಗಳು ಆಯ್ಕೆ

Suddi Udaya
error: Content is protected !!