29.3 C
ಪುತ್ತೂರು, ಬೆಳ್ತಂಗಡಿ
May 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾವೂರು ಆಟೋ ಚಾಲಕ ಲಿಂಗಪ್ಪಗೌಡರ ಚಿಕಿತ್ಸಾ ನೆರವಿಗೆ ಮನವಿ

ನಾವೂರು : ಇಲ್ಲಿಯ ಕುಂದಡ್ಕ ನಿವಾಸಿ ಲಿಂಗಪ್ಪಗೌಡ ವೃತ್ತಿಯಲ್ಲಿ ಆಟೋ ಚಾಲಕರಾಗಿ ದುಡಿಯುತ್ತಿರುವ ಇವರು ಈ ಹಿಂದೆ 23 ವರ್ಷಗಳ ಮೊದಲು ಕೇರಳ ಗೋವಾ ಪಣಜಿ ಹೈದರಾಬಾದ್ ಈ ಭಾಗದಲ್ಲಿ ಲಾರಿ ಚಾಲಕರಾಗಿ ದುಡಿಯುತ್ತಿದ್ದು 2003 ರಲ್ಲಿ ಗೋವಾದ ಪಣಜಿಯಲ್ಲಿ ನಡೆದ ಲಾರಿ ಅಪಘಾತದಲ್ಲಿ ಬಲಗಾಲ ಬಲವನ್ನೇ ಕಳೆದುಕೊಂಡು ಎಂಟು ತಿಂಗಳ ಕಾಲ ಆಸ್ಪತ್ರೆಯಲ್ಲಿದ್ದರೂ ನಂತರ ಆ ನೋವಿನಲ್ಲೂ ಛಲ ಬಿಡದ ತ್ರಿವಿಕ್ರಮನಂತೆ ಹೋರಾಡಿ ರಿಕ್ಷಾ ಚಾಲಕರಾಗಿ ತನ್ನ ವೃತ್ತಿ ಬದುಕನ್ನು ಪುನಹ ಆರಂಭಿಸಿದರು ಅಂತಹ ಕಠಿಣ ಸಂದರ್ಭದಲ್ಲಿ ಕೂಡ ಇತರರಿಗೆ ಸಹಾಯ ಮಾಡುವ ಲಿಂಗಪ್ಪರಿಗೆ ಇತ್ತೀಚಿನ ಕೆಲವು ದಿನಗಳಿಂದ ಕಾಲಿನ ನೋವು ಮತ್ತೆ ಮರುಕಳಿಸಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆಯಲಿದ್ದಾರೆ.

ಕುಟುಂಬದ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು ವೈದ್ಯಕೀಯ ವೆಚ್ಚವನ್ನು ಬರಿಸಲು ದಾನಿಗಳ ಮೊರೆಹೋಗಿದ್ದಾರೆ. ಸಹೃದಯಿ ದಾನಿಗಳು ಲಿಂಗಪ್ಪ ರವರ ಚಿಕಿತ್ಸೆಗೆ ನೆರವಾಗುವಂತೆ ತಿಳಿಸಲಾಗಿದೆ.

ಲಿಂಗಪ್ಪ ಗೌಡ
ಬ್ಯಾಂಕ್ ಖಾತೆ ನಂಬರ್ : 32268964893
IFSC CODE: SBIN0003356

Related posts

ಬೆಳ್ತಂಗಡಿ ಸ. ಪ್ರ. ದ. ಕಾಲೇಜಿನಲ್ಲಿ ಜಿಎಸ್‌ಟಿ ದಿನಾಚರಣೆ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ವೀಲ್ ಚಯರ್ ನಲ್ಲಿ ಬಂದು 88 ವರ್ಷದ ಅಜ್ಜಿ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya

ವೇಣೂರು ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಕೆಪಿಸಿಸಿ ಪ್ರ.ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ವೇಣೂರು: ಅನಾಥರಾಗಿ ತಿರುಗಾಡುತ್ತಿರುವ ವಯೋವೃದ್ಧ: ವಾರಸುದಾರರ ಪತ್ತೆಗಾಗಿ ಮನವಿ

Suddi Udaya
error: Content is protected !!