24.3 C
ಪುತ್ತೂರು, ಬೆಳ್ತಂಗಡಿ
July 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾವೂರು ಆಟೋ ಚಾಲಕ ಲಿಂಗಪ್ಪಗೌಡರ ಚಿಕಿತ್ಸಾ ನೆರವಿಗೆ ಮನವಿ

ನಾವೂರು : ಇಲ್ಲಿಯ ಕುಂದಡ್ಕ ನಿವಾಸಿ ಲಿಂಗಪ್ಪಗೌಡ ವೃತ್ತಿಯಲ್ಲಿ ಆಟೋ ಚಾಲಕರಾಗಿ ದುಡಿಯುತ್ತಿರುವ ಇವರು ಈ ಹಿಂದೆ 23 ವರ್ಷಗಳ ಮೊದಲು ಕೇರಳ ಗೋವಾ ಪಣಜಿ ಹೈದರಾಬಾದ್ ಈ ಭಾಗದಲ್ಲಿ ಲಾರಿ ಚಾಲಕರಾಗಿ ದುಡಿಯುತ್ತಿದ್ದು 2003 ರಲ್ಲಿ ಗೋವಾದ ಪಣಜಿಯಲ್ಲಿ ನಡೆದ ಲಾರಿ ಅಪಘಾತದಲ್ಲಿ ಬಲಗಾಲ ಬಲವನ್ನೇ ಕಳೆದುಕೊಂಡು ಎಂಟು ತಿಂಗಳ ಕಾಲ ಆಸ್ಪತ್ರೆಯಲ್ಲಿದ್ದರೂ ನಂತರ ಆ ನೋವಿನಲ್ಲೂ ಛಲ ಬಿಡದ ತ್ರಿವಿಕ್ರಮನಂತೆ ಹೋರಾಡಿ ರಿಕ್ಷಾ ಚಾಲಕರಾಗಿ ತನ್ನ ವೃತ್ತಿ ಬದುಕನ್ನು ಪುನಹ ಆರಂಭಿಸಿದರು ಅಂತಹ ಕಠಿಣ ಸಂದರ್ಭದಲ್ಲಿ ಕೂಡ ಇತರರಿಗೆ ಸಹಾಯ ಮಾಡುವ ಲಿಂಗಪ್ಪರಿಗೆ ಇತ್ತೀಚಿನ ಕೆಲವು ದಿನಗಳಿಂದ ಕಾಲಿನ ನೋವು ಮತ್ತೆ ಮರುಕಳಿಸಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆಯಲಿದ್ದಾರೆ.

ಕುಟುಂಬದ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು ವೈದ್ಯಕೀಯ ವೆಚ್ಚವನ್ನು ಬರಿಸಲು ದಾನಿಗಳ ಮೊರೆಹೋಗಿದ್ದಾರೆ. ಸಹೃದಯಿ ದಾನಿಗಳು ಲಿಂಗಪ್ಪ ರವರ ಚಿಕಿತ್ಸೆಗೆ ನೆರವಾಗುವಂತೆ ತಿಳಿಸಲಾಗಿದೆ.

ಲಿಂಗಪ್ಪ ಗೌಡ
ಬ್ಯಾಂಕ್ ಖಾತೆ ನಂಬರ್ : 32268964893
IFSC CODE: SBIN0003356

Related posts

ಕಡಿರುದ್ಯಾವರ: 30 ಅಡಿ ಆಳದ ಬಾವಿಗೆ ಬಿದ್ದ ಗಬ್ಬದ ಹಸು

Suddi Udaya

ಮಿಜಾರುಗುತ್ತು ಆನಂದ ಆಳ್ವ ರವರ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ದ.ಕ ಜಿಲ್ಲೆಯ ಬಿಜೆಪಿ ವ್ಯಾಪಾರ ವಾಣಿಜ್ಯ ಪ್ರಕೋಷ್ಟದ ಸಹ ಸಂಚಾಲಕರಾಗಿ ಮಿಥುನ್ ಕುಲಾಲ್ ಅಳಕ್ಕೆ ಆಯ್ಕೆ

Suddi Udaya

ಕುಂಬಾರರ ಸೇವಾ ಸಂಘದ ಮಾಸಿಕ ಸಭೆ: ಸಂಘದ ಅಧ್ಯಕ್ಷ ಹೆಚ್. ಪದ್ಮಕುಮಾರ್ ಅಧ್ಯಕ್ಷತೆ

Suddi Udaya

ಮೇ 25 : ಪೊಸಂದೋಡಿ ಶ್ರೀಮತಿ ಜಾಜೀವಿ ಮತ್ತು ಪಿ ದುಗ್ಗಪ್ಪ ಗೌಡ ರವರ ದಾಂಪತ್ಯ ಜೀವನದ ಸುವರ್ಣ ಸಂಭ್ರಮ: ಸಹಸ್ರ ಚಂದ್ರದರ್ಶನ

Suddi Udaya

ಪಿಯುಸಿ ಫಲಿತಾಂಶ: ಎಸ್‌ಡಿಎಂ ಪಿಯು ಕಾಲೇಜಿಗೆ ಶೇ.98.78 ಫಲಿತಾಂಶ

Suddi Udaya
error: Content is protected !!