22.9 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾವೂರು ಆಟೋ ಚಾಲಕ ಲಿಂಗಪ್ಪಗೌಡರ ಚಿಕಿತ್ಸಾ ನೆರವಿಗೆ ಮನವಿ

ನಾವೂರು : ಇಲ್ಲಿಯ ಕುಂದಡ್ಕ ನಿವಾಸಿ ಲಿಂಗಪ್ಪಗೌಡ ವೃತ್ತಿಯಲ್ಲಿ ಆಟೋ ಚಾಲಕರಾಗಿ ದುಡಿಯುತ್ತಿರುವ ಇವರು ಈ ಹಿಂದೆ 23 ವರ್ಷಗಳ ಮೊದಲು ಕೇರಳ ಗೋವಾ ಪಣಜಿ ಹೈದರಾಬಾದ್ ಈ ಭಾಗದಲ್ಲಿ ಲಾರಿ ಚಾಲಕರಾಗಿ ದುಡಿಯುತ್ತಿದ್ದು 2003 ರಲ್ಲಿ ಗೋವಾದ ಪಣಜಿಯಲ್ಲಿ ನಡೆದ ಲಾರಿ ಅಪಘಾತದಲ್ಲಿ ಬಲಗಾಲ ಬಲವನ್ನೇ ಕಳೆದುಕೊಂಡು ಎಂಟು ತಿಂಗಳ ಕಾಲ ಆಸ್ಪತ್ರೆಯಲ್ಲಿದ್ದರೂ ನಂತರ ಆ ನೋವಿನಲ್ಲೂ ಛಲ ಬಿಡದ ತ್ರಿವಿಕ್ರಮನಂತೆ ಹೋರಾಡಿ ರಿಕ್ಷಾ ಚಾಲಕರಾಗಿ ತನ್ನ ವೃತ್ತಿ ಬದುಕನ್ನು ಪುನಹ ಆರಂಭಿಸಿದರು ಅಂತಹ ಕಠಿಣ ಸಂದರ್ಭದಲ್ಲಿ ಕೂಡ ಇತರರಿಗೆ ಸಹಾಯ ಮಾಡುವ ಲಿಂಗಪ್ಪರಿಗೆ ಇತ್ತೀಚಿನ ಕೆಲವು ದಿನಗಳಿಂದ ಕಾಲಿನ ನೋವು ಮತ್ತೆ ಮರುಕಳಿಸಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆಯಲಿದ್ದಾರೆ.

ಕುಟುಂಬದ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು ವೈದ್ಯಕೀಯ ವೆಚ್ಚವನ್ನು ಬರಿಸಲು ದಾನಿಗಳ ಮೊರೆಹೋಗಿದ್ದಾರೆ. ಸಹೃದಯಿ ದಾನಿಗಳು ಲಿಂಗಪ್ಪ ರವರ ಚಿಕಿತ್ಸೆಗೆ ನೆರವಾಗುವಂತೆ ತಿಳಿಸಲಾಗಿದೆ.

ಲಿಂಗಪ್ಪ ಗೌಡ
ಬ್ಯಾಂಕ್ ಖಾತೆ ನಂಬರ್ : 32268964893
IFSC CODE: SBIN0003356

Related posts

ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವಕ್ಕೆ ನವಶಕ್ತಿ ಶಶಿಧರ ಶೆಟ್ಟಿ ಬರೋಡ ಭೇಟಿ

Suddi Udaya

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಸುನೀಲ್ ಕುಮಾರ್ , ಉಪಾಧ್ಯಕ್ಷರಾಗಿ ದಯಾನಂದ ಎಸ್

Suddi Udaya

ಆ. 9 ರಂದು ಉದ್ಘಾಟನೆಗೆ ಸಜ್ಜುಗೊಂಡಿದೆ ಮಚ್ಚಿನದ ರುದ್ರಭೂಮಿ

Suddi Udaya

ತಾಲೂಕು ಮಟ್ಟದ ಟೇಬಲ್ ಟೆನಿಸ್ ನಲ್ಲಿ ವಾಣಿ ಪ.ಪೂ ಕಾಲೇಜಿನ ಬಾಲಕಿಯರ ತಂಡಕ್ಕೆ ದ್ವಿತೀಯ ಸ್ಥಾನ

Suddi Udaya

ಲಾಯಿಲ : ದಯಾ ವಿಶೇಷ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಕಡಿರುದ್ಯಾವರ : ಶಿರಿಬೈಲು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya
error: Content is protected !!