23.3 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದಲ್ಲಿ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

ಬೆಳ್ತಂಗಡಿ : ಅಪರಿಚಿತ ವ್ಯಕ್ತಿ ಮೇ.3 ರಂದು ಬೆಳಿಗ್ಗೆ 10:30 ಗಂಟೆ ಸುಮಾರಿಗೆ ಧರ್ಮಸ್ಥಳ ಗ್ರಾಮದ ಧರ್ಮಸ್ಥಳ ಮುಖ್ಯದ್ವಾರದ ಬಳಿ ಯಾವುದೋ ಖಾಯಿಲೆ ಅಸ್ವಸ್ಥಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಮೇ.18 ರಂದು ರಾತ್ರಿ 11:46 ಗಂಟೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರ ವಯಸ್ಸು ಸುಮಾರು 55-60 ವರ್ಷ, ಎತ್ತರ 5.5 ಅಡಿ, ಸಾಧಾಹರಣ ಶರೀರ, ಎಣ್ಣೆಕಪ್ಪು ಮೈಬಣ್ಣ, ಕೋಲು ಮುಖ, ಮುಖದಲ್ಲಿ ಕಪ್ಪು-ಬಿಳಿ ಮಿಶ್ರಿತ ಗಡ್ಡ-ಮೀಸೆ, ತಲೆಯಲ್ಲಿ ಕಪ್ಪು-ಬಿಳಿ ಮಿಶ್ರಿತ ಕೂದಲು, ಎಡಕೆನ್ನೆಯಲ್ಲಿ ಕಪ್ಪು ಎಳ್ಳು ಮಚ್ಚೆ ಗುರುತು, ಬಲಕೋಲು ಕೈಯಲ್ಲಿ ಟ್ಯಾಟೋ ಮಾರ್ಕ್‌ ಇದ್ದು, ಮೃತದೇಹದ ಮೈಮೇಲೆ ಬಿಳಿ, ನೀಲಿ, ನಸುಹಸಿರು ಬಣ್ಣದಲ್ಲಿ ಚೌಕುಳಿಗಳಿರುವ ಶರ್ಟ್‌ ಮತ್ತು ಡೈಪರ್‌ ಧರಿಸಿರುತ್ತಾರೆ.

ಮೃತರ ವಾರೀಸುದಾರರು ಪತ್ತೆಯಾದಲ್ಲಿ 08256 277253, E-Mail ID [email protected] PSI DHARMASTHALA: 7795424204, 8277986449. CPI BELTHANGADY: 9480805336, Dist Control: 0824-2220500 ಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related posts

ಬೆಳ್ತಂಗಡಿಯಲ್ಲಿ ಅಗ್ನಿ ಅನಾಹುತಗಳ ತಡೆಗಟ್ಟುವ ಕುರಿತು ಅಗ್ನಿಶಾಮಕ ದಳದಿಂದ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಮುಳಿಯ ಜ್ಯುವೆಲ್ಸ್‌ ನಲ್ಲಿ ಸಂಸ್ಥಾಪಕರ ದಿನಾಚರಣೆ: ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ 78 ವರ್ಷ

Suddi Udaya

ಉಜಿರೆ : ಶ್ರೀ ಧ.ಮಂ. ಕಾಲೇಜಿನ ಸ್ವಚ್ಛತಾ ಸಿಬ್ಬಂದಿಗೆ ಬೀಳ್ಕೊಡುಗೆ

Suddi Udaya

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ ಪ್ರಯುಕ್ತ `ಏಕಾಹ ಭಜನಾ ಕಾರ್ಯಕ್ರಮ ಮತ್ತು ಭಜನಾ ಕಮ್ಮಟೋತ್ಸವ

Suddi Udaya

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ಜಾಯಿನ್ ಜೆಸಿಐ ಅಭಿಯಾನದಲ್ಲಿ ಜೇಸಿಯೇತರ ಸದಸ್ಯರಿಗಾಗಿ ಒರಿಯಂಟೇಷನ್ ತರಬೇತಿ ಕಾರ್ಯಾಗಾರ

Suddi Udaya
error: Content is protected !!