22.9 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಸರಣಿ ಕಳ್ಳತನ ಪ್ರಕರಣ: ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಂಡದಿಂದ ಪರಿಶೀಲನೆ

ಬೆಳ್ತಂಗಡಿ: ಬೆಳ್ತಂಗಡಿ ಸರಣಿ ಕಳ್ಳತನ ಪ್ರಕಣರಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಗಳಿಗೆ ಶ್ವಾನದಳ ತಂಡ ಹಾಗೂ ಬೆರಳಚ್ಚು ವಿಧಿವಿಜ್ಞಾನ ತಂಡ , ಸೋಕ್ಸೋ ತಂಡ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಳ್ತಂಗಡಿ ಪೊಲೀಸರು ತನಿಖೆ ಚುರುಕು ಗೊಳಿಸುತ್ತಿದ್ದಾರೆ.

ಕಳ್ಳತನ ನಡೆದ ಕೋರ್ಟ್ ರಸ್ತೆಯ ಧರ್ಮಶ್ರೀ ಕಟ್ಟಡದಿಂದ ಮೂರು ಮಾರ್ಗದ ಮಾತೃಶ್ರೀ ಹೋಟೆಲ್ ಬಳಿಕ ಶ್ವಾನ ದಳ ಸಂಚರಿಸಿತು.

Related posts

ಉರುವಾಲು ಪದವು ಶ್ರೀ ಮಹಮ್ಮಾಯಿ ದೇವಿಯ ವಾರ್ಷಿಕ ಗೊಂದೋಳು ಪೂಜೆ

Suddi Udaya

ವೈಯಕ್ತಿಕ ದ್ವೇಷ ಹಿನ್ನೆಲೆ ವ್ಯಕ್ತಿಯ ಮೇಲೆ ಹಲ್ಲೆ – ಪ್ರಕರಣ ದಾಖಲು

Suddi Udaya

ಮುಮ್ತಾಜ್ ಇವರ ಚಿಕಿತ್ಸಾ ವೆಚ್ಚದ ಸಹಾಯಾರ್ಥವಾಗಿ ಲಕ್ಕಿ ಡ್ರಾ: ರೂ. 250/- ಗೆ ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ 5 ಸೆಂಟ್ಸ್ ಜಾಗ ಮತ್ತು ಮನೆ

Suddi Udaya

ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಆಯ್ಕೆ

Suddi Udaya

ನಾಳೆ(ಜ.31) ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ಭಾಸ್ಕರ ಪರ್ವ”: ಪ್ರಾಧ್ಯಾಪಕ ಡಾ.ಭಾಸ್ಕರ ಹೆಗಡೆಗೆ ಅಭಿನಂದನೆ

Suddi Udaya

ಮದ್ದಡ್ಕದಲ್ಲಿ ಗಾಂಜಾ ಮಾರಾಟ: ಆರೋಪಿ ಬಂಧನ: 90 ಗ್ರಾಂ ಗಾಂಜಾ ವಶ

Suddi Udaya
error: Content is protected !!